News Hour Special with Munirathna: 'ನಿಮ್ಮನ್ನೆಲ್ಲಾ ಸಿದ್ದರಾಮಯ್ಯನವರೇ ಬಿಜೆಪಿಗೆ ಕಳುಹಿಸಿದ್ರಂತೆ?'

News Hour Special with Munirathna: 'ನಿಮ್ಮನ್ನೆಲ್ಲಾ ಸಿದ್ದರಾಮಯ್ಯನವರೇ ಬಿಜೆಪಿಗೆ ಕಳುಹಿಸಿದ್ರಂತೆ?'

Published : Mar 04, 2023, 10:14 AM ISTUpdated : Mar 04, 2023, 04:45 PM IST

ಬಿಜೆಪಿ ಬಿಟ್ಟು ನಾನು ಯಾವುದೇ ಪಕ್ಷಕ್ಕೆ ಹೋಗಲ್ಲ, ಬೇರೆಯವರದು ನನಗೆ ಬೇಡದೆ ಇರೋ ವಿಷಯ: ಸಚಿವ ಮುನಿರತ್ನ 

ಬೆಂಗಳೂರು(ಮಾ.04): ಬಿಜೆಪಿ ಬಿಟ್ಟು ನಾನು ಯಾವುದೇ ಪಕ್ಷಕ್ಕೆ ಹೋಗಲ್ಲ, ಬೇರೆಯವರದು ನನಗೆ ಬೇಡದೆ ಇರೋ ವಿಷಯ ಅಂತ ಸಚಿವ ಮುನಿರತ್ನ ಅವರು ತಿಳಿಸಿದ್ದಾರೆ. ಸುವರ್ಣ ನ್ಯೂಸ್‌ನಲ್ಲಿ ಮಾತನಾಡಿದ ಅವರು, ರಾಜಕಾರಣಕ್ಕೆ ಬಂದ ಮೇಲೆ ಯಾವ ಪಕ್ಷ ಆದರೇನು?, ಯಾರು ಎದುರಾಳಿಯಾದರೇನು? ಚುನಾವಣೆಗೆ ಹೋಗಿ ಸ್ಪರ್ಧಿಸಬೇಕು. ಸೋಲು, ಗೆಲುವು ಇದ್ದೇ ಇರುತ್ತದೆ.  ನಿಮ್ಮನ್ನೆಲ್ಲಾ ಸಿದ್ದರಾಮಯ್ಯನವರೇ ಬಿಜೆಪಿಗೆ ಕಳುಹಿಸಿದ್ರಂತೆ ಎಂಬ ಪ್ರಶ್ನೆಗೆ ಸಚಿವ ಮುನಿರತ್ನ ಏನು ಹೇಳಿದ್ದಾರೆ ಎಂಬುದು ಈ ವಿಡಿಯೋದಲ್ಲಿದೆ. 

ಕರ್ನಾಟಕದ ಡೀಲ್ ಪುರಾಣ ಲೋಕಾ ದಾಳಿಯಲ್ಲಿ ಬಯಲು, ಬಿಜೆಪಿ ನಾಯಕನ ಹೊಡೆತಕ್ಕೆ ಸರ್ಕಾರ ಕಂಗಾಲು!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more