News Hour Special with Munirathna: 'ನಿಮ್ಮನ್ನೆಲ್ಲಾ ಸಿದ್ದರಾಮಯ್ಯನವರೇ ಬಿಜೆಪಿಗೆ ಕಳುಹಿಸಿದ್ರಂತೆ?'

News Hour Special with Munirathna: 'ನಿಮ್ಮನ್ನೆಲ್ಲಾ ಸಿದ್ದರಾಮಯ್ಯನವರೇ ಬಿಜೆಪಿಗೆ ಕಳುಹಿಸಿದ್ರಂತೆ?'

Published : Mar 04, 2023, 10:14 AM ISTUpdated : Mar 04, 2023, 04:45 PM IST

ಬಿಜೆಪಿ ಬಿಟ್ಟು ನಾನು ಯಾವುದೇ ಪಕ್ಷಕ್ಕೆ ಹೋಗಲ್ಲ, ಬೇರೆಯವರದು ನನಗೆ ಬೇಡದೆ ಇರೋ ವಿಷಯ: ಸಚಿವ ಮುನಿರತ್ನ 

ಬೆಂಗಳೂರು(ಮಾ.04): ಬಿಜೆಪಿ ಬಿಟ್ಟು ನಾನು ಯಾವುದೇ ಪಕ್ಷಕ್ಕೆ ಹೋಗಲ್ಲ, ಬೇರೆಯವರದು ನನಗೆ ಬೇಡದೆ ಇರೋ ವಿಷಯ ಅಂತ ಸಚಿವ ಮುನಿರತ್ನ ಅವರು ತಿಳಿಸಿದ್ದಾರೆ. ಸುವರ್ಣ ನ್ಯೂಸ್‌ನಲ್ಲಿ ಮಾತನಾಡಿದ ಅವರು, ರಾಜಕಾರಣಕ್ಕೆ ಬಂದ ಮೇಲೆ ಯಾವ ಪಕ್ಷ ಆದರೇನು?, ಯಾರು ಎದುರಾಳಿಯಾದರೇನು? ಚುನಾವಣೆಗೆ ಹೋಗಿ ಸ್ಪರ್ಧಿಸಬೇಕು. ಸೋಲು, ಗೆಲುವು ಇದ್ದೇ ಇರುತ್ತದೆ.  ನಿಮ್ಮನ್ನೆಲ್ಲಾ ಸಿದ್ದರಾಮಯ್ಯನವರೇ ಬಿಜೆಪಿಗೆ ಕಳುಹಿಸಿದ್ರಂತೆ ಎಂಬ ಪ್ರಶ್ನೆಗೆ ಸಚಿವ ಮುನಿರತ್ನ ಏನು ಹೇಳಿದ್ದಾರೆ ಎಂಬುದು ಈ ವಿಡಿಯೋದಲ್ಲಿದೆ. 

ಕರ್ನಾಟಕದ ಡೀಲ್ ಪುರಾಣ ಲೋಕಾ ದಾಳಿಯಲ್ಲಿ ಬಯಲು, ಬಿಜೆಪಿ ನಾಯಕನ ಹೊಡೆತಕ್ಕೆ ಸರ್ಕಾರ ಕಂಗಾಲು!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more