ಖಾತೆ ಸಿಕ್ಕ ಬೆನ್ನಲ್ಲೇ ಕ್ಯಾತೆ ತೆಗೆದವರಿಗೆ ಮುನಿರತ್ನ ಟಾಂಗ್

ಖಾತೆ ಸಿಕ್ಕ ಬೆನ್ನಲ್ಲೇ ಕ್ಯಾತೆ ತೆಗೆದವರಿಗೆ ಮುನಿರತ್ನ ಟಾಂಗ್

Kannadaprabha News   | Asianet News
Published : Aug 09, 2021, 10:07 AM ISTUpdated : Aug 09, 2021, 10:19 AM IST

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿದೆ. ಇದರ ಬೆನ್ನಲ್ಲೇ ಹಲವರು ಸಚಿವ ಸ್ಥಾನಕ್ಕಾಗಿ ಅಸಮಾಧಾನಗೊಂಡರೆ ಇನ್ನು ಕೆಲವರು ಕೊಟ್ಟ ಖಾತೆ ಬಗ್ಗೆ ಅಸಮಾಧಾನಗೊಂಡರು.

ಖಾತೆ ಬಗ್ಗೆ ಕ್ಯಾತೆ ತೆಗೆದವರಿಗೆ ಸಚಿವ ಮುನಿರತ್ನ ಟಾಂಗ್ ನೀಡಿದ್ದಾರೆ. ಬಿಜೆಪಿ ಸೇರಿದಾಗ ನಮಗೆ ಸ್ಥಾನ ಮಾನ ಕೊಟ್ಟಿದೆ. ಬಿಜೆಪಿಗಾಗಿ ಸೇವೆ ಮಾಡಿ ಬಳಿಕ ಖಾತೆ ಕೆಳೋಣ ಎಂದಿದ್ದಾರೆ. ಇಷ್ಟು ದಿನ ತಾಳ್ಮೆಯಿಂದ ಕಾದಿದ್ದಕ್ಕೆ ನನಗೆ ಈಗ ಸ್ಥಾನ ಸಿಕ್ಕಿದೆ ಎಂದಿದ್ದಾರೆ. 

ಬೆಂಗಳೂರು (ಆ.09): ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿದೆ. ಇದರ ಬೆನ್ನಲ್ಲೇ ಹಲವರು ಸಚಿವ ಸ್ಥಾನಕ್ಕಾಗಿ ಅಸಮಾಧಾನಗೊಂಡರೆ ಇನ್ನು ಕೆಲವರು ಕೊಟ್ಟ ಖಾತೆ ಬಗ್ಗೆ ಅಸಮಾಧಾನಗೊಂಡರು.

ಖಾತೆ ಬಗ್ಗೆ ಅಪಸ್ವರವೆತ್ತಿದ ಮುಖಂಡರಿಗೆ ಟಾಂಗ್ ನೀಡಿದ ಸಚಿವ

ಖಾತೆ ಬಗ್ಗೆ ಕ್ಯಾತೆ ತೆಗೆದವರಿಗೆ ಸಚಿವ ಮುನಿರತ್ನ ಟಾಂಗ್ ನೀಡಿದ್ದಾರೆ. ಬಿಜೆಪಿ ಸೇರಿದಾಗ ನಮಗೆ ಸ್ಥಾನ ಮಾನ ಕೊಟ್ಟಿದೆ. ಬಿಜೆಪಿಗಾಗಿ ಸೇವೆ ಮಾಡಿ ಬಳಿಕ ಖಾತೆ ಕೆಳೋಣ ಎಂದಿದ್ದಾರೆ. ಇಷ್ಟು ದಿನ ತಾಳ್ಮೆಯಿಂದ ಕಾದಿದ್ದಕ್ಕೆ ನನಗೆ ಈಗ ಸ್ಥಾನ ಸಿಕ್ಕಿದೆ ಎಂದಿದ್ದಾರೆ. 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?