ಖಾತೆ ಸಿಕ್ಕ ಬೆನ್ನಲ್ಲೇ ಕ್ಯಾತೆ ತೆಗೆದವರಿಗೆ ಮುನಿರತ್ನ ಟಾಂಗ್

ಖಾತೆ ಸಿಕ್ಕ ಬೆನ್ನಲ್ಲೇ ಕ್ಯಾತೆ ತೆಗೆದವರಿಗೆ ಮುನಿರತ್ನ ಟಾಂಗ್

Published : Aug 09, 2021, 10:07 AM ISTUpdated : Aug 09, 2021, 10:19 AM IST

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿದೆ. ಇದರ ಬೆನ್ನಲ್ಲೇ ಹಲವರು ಸಚಿವ ಸ್ಥಾನಕ್ಕಾಗಿ ಅಸಮಾಧಾನಗೊಂಡರೆ ಇನ್ನು ಕೆಲವರು ಕೊಟ್ಟ ಖಾತೆ ಬಗ್ಗೆ ಅಸಮಾಧಾನಗೊಂಡರು.

ಖಾತೆ ಬಗ್ಗೆ ಕ್ಯಾತೆ ತೆಗೆದವರಿಗೆ ಸಚಿವ ಮುನಿರತ್ನ ಟಾಂಗ್ ನೀಡಿದ್ದಾರೆ. ಬಿಜೆಪಿ ಸೇರಿದಾಗ ನಮಗೆ ಸ್ಥಾನ ಮಾನ ಕೊಟ್ಟಿದೆ. ಬಿಜೆಪಿಗಾಗಿ ಸೇವೆ ಮಾಡಿ ಬಳಿಕ ಖಾತೆ ಕೆಳೋಣ ಎಂದಿದ್ದಾರೆ. ಇಷ್ಟು ದಿನ ತಾಳ್ಮೆಯಿಂದ ಕಾದಿದ್ದಕ್ಕೆ ನನಗೆ ಈಗ ಸ್ಥಾನ ಸಿಕ್ಕಿದೆ ಎಂದಿದ್ದಾರೆ. 

ಬೆಂಗಳೂರು (ಆ.09): ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿದೆ. ಇದರ ಬೆನ್ನಲ್ಲೇ ಹಲವರು ಸಚಿವ ಸ್ಥಾನಕ್ಕಾಗಿ ಅಸಮಾಧಾನಗೊಂಡರೆ ಇನ್ನು ಕೆಲವರು ಕೊಟ್ಟ ಖಾತೆ ಬಗ್ಗೆ ಅಸಮಾಧಾನಗೊಂಡರು.

ಖಾತೆ ಬಗ್ಗೆ ಅಪಸ್ವರವೆತ್ತಿದ ಮುಖಂಡರಿಗೆ ಟಾಂಗ್ ನೀಡಿದ ಸಚಿವ

ಖಾತೆ ಬಗ್ಗೆ ಕ್ಯಾತೆ ತೆಗೆದವರಿಗೆ ಸಚಿವ ಮುನಿರತ್ನ ಟಾಂಗ್ ನೀಡಿದ್ದಾರೆ. ಬಿಜೆಪಿ ಸೇರಿದಾಗ ನಮಗೆ ಸ್ಥಾನ ಮಾನ ಕೊಟ್ಟಿದೆ. ಬಿಜೆಪಿಗಾಗಿ ಸೇವೆ ಮಾಡಿ ಬಳಿಕ ಖಾತೆ ಕೆಳೋಣ ಎಂದಿದ್ದಾರೆ. ಇಷ್ಟು ದಿನ ತಾಳ್ಮೆಯಿಂದ ಕಾದಿದ್ದಕ್ಕೆ ನನಗೆ ಈಗ ಸ್ಥಾನ ಸಿಕ್ಕಿದೆ ಎಂದಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!