ಖಾತೆ ಸಿಕ್ಕ ಬೆನ್ನಲ್ಲೇ ಕ್ಯಾತೆ ತೆಗೆದವರಿಗೆ ಮುನಿರತ್ನ ಟಾಂಗ್

ಖಾತೆ ಸಿಕ್ಕ ಬೆನ್ನಲ್ಲೇ ಕ್ಯಾತೆ ತೆಗೆದವರಿಗೆ ಮುನಿರತ್ನ ಟಾಂಗ್

Kannadaprabha News   | Asianet News
Published : Aug 09, 2021, 10:07 AM ISTUpdated : Aug 09, 2021, 10:19 AM IST

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿದೆ. ಇದರ ಬೆನ್ನಲ್ಲೇ ಹಲವರು ಸಚಿವ ಸ್ಥಾನಕ್ಕಾಗಿ ಅಸಮಾಧಾನಗೊಂಡರೆ ಇನ್ನು ಕೆಲವರು ಕೊಟ್ಟ ಖಾತೆ ಬಗ್ಗೆ ಅಸಮಾಧಾನಗೊಂಡರು.

ಖಾತೆ ಬಗ್ಗೆ ಕ್ಯಾತೆ ತೆಗೆದವರಿಗೆ ಸಚಿವ ಮುನಿರತ್ನ ಟಾಂಗ್ ನೀಡಿದ್ದಾರೆ. ಬಿಜೆಪಿ ಸೇರಿದಾಗ ನಮಗೆ ಸ್ಥಾನ ಮಾನ ಕೊಟ್ಟಿದೆ. ಬಿಜೆಪಿಗಾಗಿ ಸೇವೆ ಮಾಡಿ ಬಳಿಕ ಖಾತೆ ಕೆಳೋಣ ಎಂದಿದ್ದಾರೆ. ಇಷ್ಟು ದಿನ ತಾಳ್ಮೆಯಿಂದ ಕಾದಿದ್ದಕ್ಕೆ ನನಗೆ ಈಗ ಸ್ಥಾನ ಸಿಕ್ಕಿದೆ ಎಂದಿದ್ದಾರೆ. 

ಬೆಂಗಳೂರು (ಆ.09): ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿದೆ. ಇದರ ಬೆನ್ನಲ್ಲೇ ಹಲವರು ಸಚಿವ ಸ್ಥಾನಕ್ಕಾಗಿ ಅಸಮಾಧಾನಗೊಂಡರೆ ಇನ್ನು ಕೆಲವರು ಕೊಟ್ಟ ಖಾತೆ ಬಗ್ಗೆ ಅಸಮಾಧಾನಗೊಂಡರು.

ಖಾತೆ ಬಗ್ಗೆ ಅಪಸ್ವರವೆತ್ತಿದ ಮುಖಂಡರಿಗೆ ಟಾಂಗ್ ನೀಡಿದ ಸಚಿವ

ಖಾತೆ ಬಗ್ಗೆ ಕ್ಯಾತೆ ತೆಗೆದವರಿಗೆ ಸಚಿವ ಮುನಿರತ್ನ ಟಾಂಗ್ ನೀಡಿದ್ದಾರೆ. ಬಿಜೆಪಿ ಸೇರಿದಾಗ ನಮಗೆ ಸ್ಥಾನ ಮಾನ ಕೊಟ್ಟಿದೆ. ಬಿಜೆಪಿಗಾಗಿ ಸೇವೆ ಮಾಡಿ ಬಳಿಕ ಖಾತೆ ಕೆಳೋಣ ಎಂದಿದ್ದಾರೆ. ಇಷ್ಟು ದಿನ ತಾಳ್ಮೆಯಿಂದ ಕಾದಿದ್ದಕ್ಕೆ ನನಗೆ ಈಗ ಸ್ಥಾನ ಸಿಕ್ಕಿದೆ ಎಂದಿದ್ದಾರೆ. 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?