ಖಾತೆ ಸಿಕ್ಕ ಬೆನ್ನಲ್ಲೇ ಕ್ಯಾತೆ ತೆಗೆದವರಿಗೆ ಮುನಿರತ್ನ ಟಾಂಗ್

ಖಾತೆ ಸಿಕ್ಕ ಬೆನ್ನಲ್ಲೇ ಕ್ಯಾತೆ ತೆಗೆದವರಿಗೆ ಮುನಿರತ್ನ ಟಾಂಗ್

Kannadaprabha News   | Asianet News
Published : Aug 09, 2021, 10:07 AM ISTUpdated : Aug 09, 2021, 10:19 AM IST

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿದೆ. ಇದರ ಬೆನ್ನಲ್ಲೇ ಹಲವರು ಸಚಿವ ಸ್ಥಾನಕ್ಕಾಗಿ ಅಸಮಾಧಾನಗೊಂಡರೆ ಇನ್ನು ಕೆಲವರು ಕೊಟ್ಟ ಖಾತೆ ಬಗ್ಗೆ ಅಸಮಾಧಾನಗೊಂಡರು.

ಖಾತೆ ಬಗ್ಗೆ ಕ್ಯಾತೆ ತೆಗೆದವರಿಗೆ ಸಚಿವ ಮುನಿರತ್ನ ಟಾಂಗ್ ನೀಡಿದ್ದಾರೆ. ಬಿಜೆಪಿ ಸೇರಿದಾಗ ನಮಗೆ ಸ್ಥಾನ ಮಾನ ಕೊಟ್ಟಿದೆ. ಬಿಜೆಪಿಗಾಗಿ ಸೇವೆ ಮಾಡಿ ಬಳಿಕ ಖಾತೆ ಕೆಳೋಣ ಎಂದಿದ್ದಾರೆ. ಇಷ್ಟು ದಿನ ತಾಳ್ಮೆಯಿಂದ ಕಾದಿದ್ದಕ್ಕೆ ನನಗೆ ಈಗ ಸ್ಥಾನ ಸಿಕ್ಕಿದೆ ಎಂದಿದ್ದಾರೆ. 

ಬೆಂಗಳೂರು (ಆ.09): ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿದೆ. ಇದರ ಬೆನ್ನಲ್ಲೇ ಹಲವರು ಸಚಿವ ಸ್ಥಾನಕ್ಕಾಗಿ ಅಸಮಾಧಾನಗೊಂಡರೆ ಇನ್ನು ಕೆಲವರು ಕೊಟ್ಟ ಖಾತೆ ಬಗ್ಗೆ ಅಸಮಾಧಾನಗೊಂಡರು.

ಖಾತೆ ಬಗ್ಗೆ ಅಪಸ್ವರವೆತ್ತಿದ ಮುಖಂಡರಿಗೆ ಟಾಂಗ್ ನೀಡಿದ ಸಚಿವ

ಖಾತೆ ಬಗ್ಗೆ ಕ್ಯಾತೆ ತೆಗೆದವರಿಗೆ ಸಚಿವ ಮುನಿರತ್ನ ಟಾಂಗ್ ನೀಡಿದ್ದಾರೆ. ಬಿಜೆಪಿ ಸೇರಿದಾಗ ನಮಗೆ ಸ್ಥಾನ ಮಾನ ಕೊಟ್ಟಿದೆ. ಬಿಜೆಪಿಗಾಗಿ ಸೇವೆ ಮಾಡಿ ಬಳಿಕ ಖಾತೆ ಕೆಳೋಣ ಎಂದಿದ್ದಾರೆ. ಇಷ್ಟು ದಿನ ತಾಳ್ಮೆಯಿಂದ ಕಾದಿದ್ದಕ್ಕೆ ನನಗೆ ಈಗ ಸ್ಥಾನ ಸಿಕ್ಕಿದೆ ಎಂದಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!