ಖಾತೆ ಸಿಕ್ಕ ಬೆನ್ನಲ್ಲೇ ಕ್ಯಾತೆ ತೆಗೆದವರಿಗೆ ಮುನಿರತ್ನ ಟಾಂಗ್

ಖಾತೆ ಸಿಕ್ಕ ಬೆನ್ನಲ್ಲೇ ಕ್ಯಾತೆ ತೆಗೆದವರಿಗೆ ಮುನಿರತ್ನ ಟಾಂಗ್

Kannadaprabha News   | Asianet News
Published : Aug 09, 2021, 10:07 AM ISTUpdated : Aug 09, 2021, 10:19 AM IST

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿದೆ. ಇದರ ಬೆನ್ನಲ್ಲೇ ಹಲವರು ಸಚಿವ ಸ್ಥಾನಕ್ಕಾಗಿ ಅಸಮಾಧಾನಗೊಂಡರೆ ಇನ್ನು ಕೆಲವರು ಕೊಟ್ಟ ಖಾತೆ ಬಗ್ಗೆ ಅಸಮಾಧಾನಗೊಂಡರು.

ಖಾತೆ ಬಗ್ಗೆ ಕ್ಯಾತೆ ತೆಗೆದವರಿಗೆ ಸಚಿವ ಮುನಿರತ್ನ ಟಾಂಗ್ ನೀಡಿದ್ದಾರೆ. ಬಿಜೆಪಿ ಸೇರಿದಾಗ ನಮಗೆ ಸ್ಥಾನ ಮಾನ ಕೊಟ್ಟಿದೆ. ಬಿಜೆಪಿಗಾಗಿ ಸೇವೆ ಮಾಡಿ ಬಳಿಕ ಖಾತೆ ಕೆಳೋಣ ಎಂದಿದ್ದಾರೆ. ಇಷ್ಟು ದಿನ ತಾಳ್ಮೆಯಿಂದ ಕಾದಿದ್ದಕ್ಕೆ ನನಗೆ ಈಗ ಸ್ಥಾನ ಸಿಕ್ಕಿದೆ ಎಂದಿದ್ದಾರೆ. 

ಬೆಂಗಳೂರು (ಆ.09): ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿದೆ. ಇದರ ಬೆನ್ನಲ್ಲೇ ಹಲವರು ಸಚಿವ ಸ್ಥಾನಕ್ಕಾಗಿ ಅಸಮಾಧಾನಗೊಂಡರೆ ಇನ್ನು ಕೆಲವರು ಕೊಟ್ಟ ಖಾತೆ ಬಗ್ಗೆ ಅಸಮಾಧಾನಗೊಂಡರು.

ಖಾತೆ ಬಗ್ಗೆ ಅಪಸ್ವರವೆತ್ತಿದ ಮುಖಂಡರಿಗೆ ಟಾಂಗ್ ನೀಡಿದ ಸಚಿವ

ಖಾತೆ ಬಗ್ಗೆ ಕ್ಯಾತೆ ತೆಗೆದವರಿಗೆ ಸಚಿವ ಮುನಿರತ್ನ ಟಾಂಗ್ ನೀಡಿದ್ದಾರೆ. ಬಿಜೆಪಿ ಸೇರಿದಾಗ ನಮಗೆ ಸ್ಥಾನ ಮಾನ ಕೊಟ್ಟಿದೆ. ಬಿಜೆಪಿಗಾಗಿ ಸೇವೆ ಮಾಡಿ ಬಳಿಕ ಖಾತೆ ಕೆಳೋಣ ಎಂದಿದ್ದಾರೆ. ಇಷ್ಟು ದಿನ ತಾಳ್ಮೆಯಿಂದ ಕಾದಿದ್ದಕ್ಕೆ ನನಗೆ ಈಗ ಸ್ಥಾನ ಸಿಕ್ಕಿದೆ ಎಂದಿದ್ದಾರೆ. 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ