'ವಿಜಯೇಂದ್ರ ಬೇಕಾದ್ರೆ ಸಿಎಂ ಆಗಲಿ, ಸಿಎಂ ಮಗ ಸಿಎಂ ಆದ್ರೆ ಏನ್ ತಪ್ಪು?'

'ವಿಜಯೇಂದ್ರ ಬೇಕಾದ್ರೆ ಸಿಎಂ ಆಗಲಿ, ಸಿಎಂ ಮಗ ಸಿಎಂ ಆದ್ರೆ ಏನ್ ತಪ್ಪು?'

Published : Jun 08, 2022, 06:18 PM IST

ವಿಜಯೇಂದ್ರ ಸಿಎಂ ಆಗಲಿ. ಸಿಎಂ ಮಗ ಸಿಎಂ ಆದರೆ ತಪ್ಪೇನು. ನಮ್ಮ ರಾಜ್ಯದಲ್ಲಿದ್ದವರು ಪ್ರಧಾನಿಯಾದವರ ಮಗನೂ ಮುಖ್ಯಮಂತ್ರಿ ಆಗಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಮಗ ಮುಖ್ಯಮಂತ್ರಿ ಆದ್ರೆ ಏನ್ ತಪ್ಪಿದೆ  ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟಿದ್ದಾರೆ.

ವಿಜಯಪುರ, (ಜೂನ್.08):: ವಿಜಯೇಂದ್ರ ಸಿಎಂ ಆಗಲಿ. ಸಿಎಂ ಮಗ ಸಿಎಂ ಆದರೆ ತಪ್ಪೇನು. ನಮ್ಮ ರಾಜ್ಯದಲ್ಲಿದ್ದವರು ಪ್ರಧಾನಿಯಾದವರ ಮಗನೂ ಮುಖ್ಯಮಂತ್ರಿ ಆಗಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಮಗ ಮುಖ್ಯಮಂತ್ರಿ ಆದ್ರೆ ಏನ್ ತಪ್ಪಿದೆ  ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟಿದ್ದಾರೆ.

'ಇವತ್ತು ದೇವಸ್ಥಾನದಲ್ಲಿ ನಾನು ಡಿಸೈಡ್​ ಮಾಡಿ ಹೋಗ್ತೇನೆ, ಕುಮಾರಸ್ವಾಮಿ ಮುಖ್ಯಮಂತ್ರಿ ಆಗೇ ಆಗ್ತಾರೆ'

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರಗೆ ನಾಯಕನಾಗುವ ಎಲ್ಲಾ ಕ್ವಾಲಿಟಿ ಇವೆ. ಏನೇ ಜವಾಬ್ದಾರಿ ನೀಡುವುದು ಹೈಕಮಾಂಡ್‍ಗೆ ಬಿಟ್ಟಿದ್ದು. ಯಾರ ಹಣೆ ಬರಹದಲ್ಲಿ ಏನು ಬರೆದಿದೆಯೋ ಗೊತ್ತಿಲ್ಲ ಎಂದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more