'ವಿಜಯೇಂದ್ರ ಬೇಕಾದ್ರೆ ಸಿಎಂ ಆಗಲಿ, ಸಿಎಂ ಮಗ ಸಿಎಂ ಆದ್ರೆ ಏನ್ ತಪ್ಪು?'

'ವಿಜಯೇಂದ್ರ ಬೇಕಾದ್ರೆ ಸಿಎಂ ಆಗಲಿ, ಸಿಎಂ ಮಗ ಸಿಎಂ ಆದ್ರೆ ಏನ್ ತಪ್ಪು?'

Published : Jun 08, 2022, 06:18 PM IST

ವಿಜಯೇಂದ್ರ ಸಿಎಂ ಆಗಲಿ. ಸಿಎಂ ಮಗ ಸಿಎಂ ಆದರೆ ತಪ್ಪೇನು. ನಮ್ಮ ರಾಜ್ಯದಲ್ಲಿದ್ದವರು ಪ್ರಧಾನಿಯಾದವರ ಮಗನೂ ಮುಖ್ಯಮಂತ್ರಿ ಆಗಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಮಗ ಮುಖ್ಯಮಂತ್ರಿ ಆದ್ರೆ ಏನ್ ತಪ್ಪಿದೆ  ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟಿದ್ದಾರೆ.

ವಿಜಯಪುರ, (ಜೂನ್.08):: ವಿಜಯೇಂದ್ರ ಸಿಎಂ ಆಗಲಿ. ಸಿಎಂ ಮಗ ಸಿಎಂ ಆದರೆ ತಪ್ಪೇನು. ನಮ್ಮ ರಾಜ್ಯದಲ್ಲಿದ್ದವರು ಪ್ರಧಾನಿಯಾದವರ ಮಗನೂ ಮುಖ್ಯಮಂತ್ರಿ ಆಗಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಮಗ ಮುಖ್ಯಮಂತ್ರಿ ಆದ್ರೆ ಏನ್ ತಪ್ಪಿದೆ  ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟಿದ್ದಾರೆ.

'ಇವತ್ತು ದೇವಸ್ಥಾನದಲ್ಲಿ ನಾನು ಡಿಸೈಡ್​ ಮಾಡಿ ಹೋಗ್ತೇನೆ, ಕುಮಾರಸ್ವಾಮಿ ಮುಖ್ಯಮಂತ್ರಿ ಆಗೇ ಆಗ್ತಾರೆ'

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರಗೆ ನಾಯಕನಾಗುವ ಎಲ್ಲಾ ಕ್ವಾಲಿಟಿ ಇವೆ. ಏನೇ ಜವಾಬ್ದಾರಿ ನೀಡುವುದು ಹೈಕಮಾಂಡ್‍ಗೆ ಬಿಟ್ಟಿದ್ದು. ಯಾರ ಹಣೆ ಬರಹದಲ್ಲಿ ಏನು ಬರೆದಿದೆಯೋ ಗೊತ್ತಿಲ್ಲ ಎಂದರು.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more