'ವಿಜಯೇಂದ್ರ ಬೇಕಾದ್ರೆ ಸಿಎಂ ಆಗಲಿ, ಸಿಎಂ ಮಗ ಸಿಎಂ ಆದ್ರೆ ಏನ್ ತಪ್ಪು?'

'ವಿಜಯೇಂದ್ರ ಬೇಕಾದ್ರೆ ಸಿಎಂ ಆಗಲಿ, ಸಿಎಂ ಮಗ ಸಿಎಂ ಆದ್ರೆ ಏನ್ ತಪ್ಪು?'

Published : Jun 08, 2022, 06:18 PM IST

ವಿಜಯೇಂದ್ರ ಸಿಎಂ ಆಗಲಿ. ಸಿಎಂ ಮಗ ಸಿಎಂ ಆದರೆ ತಪ್ಪೇನು. ನಮ್ಮ ರಾಜ್ಯದಲ್ಲಿದ್ದವರು ಪ್ರಧಾನಿಯಾದವರ ಮಗನೂ ಮುಖ್ಯಮಂತ್ರಿ ಆಗಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಮಗ ಮುಖ್ಯಮಂತ್ರಿ ಆದ್ರೆ ಏನ್ ತಪ್ಪಿದೆ  ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟಿದ್ದಾರೆ.

ವಿಜಯಪುರ, (ಜೂನ್.08):: ವಿಜಯೇಂದ್ರ ಸಿಎಂ ಆಗಲಿ. ಸಿಎಂ ಮಗ ಸಿಎಂ ಆದರೆ ತಪ್ಪೇನು. ನಮ್ಮ ರಾಜ್ಯದಲ್ಲಿದ್ದವರು ಪ್ರಧಾನಿಯಾದವರ ಮಗನೂ ಮುಖ್ಯಮಂತ್ರಿ ಆಗಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಮಗ ಮುಖ್ಯಮಂತ್ರಿ ಆದ್ರೆ ಏನ್ ತಪ್ಪಿದೆ  ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟಿದ್ದಾರೆ.

'ಇವತ್ತು ದೇವಸ್ಥಾನದಲ್ಲಿ ನಾನು ಡಿಸೈಡ್​ ಮಾಡಿ ಹೋಗ್ತೇನೆ, ಕುಮಾರಸ್ವಾಮಿ ಮುಖ್ಯಮಂತ್ರಿ ಆಗೇ ಆಗ್ತಾರೆ'

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರಗೆ ನಾಯಕನಾಗುವ ಎಲ್ಲಾ ಕ್ವಾಲಿಟಿ ಇವೆ. ಏನೇ ಜವಾಬ್ದಾರಿ ನೀಡುವುದು ಹೈಕಮಾಂಡ್‍ಗೆ ಬಿಟ್ಟಿದ್ದು. ಯಾರ ಹಣೆ ಬರಹದಲ್ಲಿ ಏನು ಬರೆದಿದೆಯೋ ಗೊತ್ತಿಲ್ಲ ಎಂದರು.

23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more