ಶ್ರೀರಾಮುಲು ನಾವು ಜೊತೆಗಿದ್ದೆವು ಅವರ ಸೋಲಿಗೆ ಅನುಕಂಪವಿದೆ: ಸಚಿವ ನಾಗೇಂದ್ರ

ಶ್ರೀರಾಮುಲು ನಾವು ಜೊತೆಗಿದ್ದೆವು ಅವರ ಸೋಲಿಗೆ ಅನುಕಂಪವಿದೆ: ಸಚಿವ ನಾಗೇಂದ್ರ

Published : Jun 05, 2024, 09:17 AM IST

ಬಿಜೆಪಿ ದುರಾಡಳಿತವೇ ಈ ಸೋಲಿಗೆ ಕಾರಣ. ಆದ್ರೆ ಶ್ರೀರಾಮುಲು ಅವರ ಸೋಲಿಗೆ ಅನುಕಂಪವಿದೆ ಎಂದು ಸಚಿವ ನಾಗೇಂದ್ರ ಹೇಳಿದ್ದಾರೆ. 

ಬಳ್ಳಾರಿ ಗೆದ್ದು ಸೋನಿಯಾಗಾಂಧಿಗೆ (Sonia Gandhi) ಗಿಫ್ಟ್ ಕೊಡ್ತೇವೆ ಎಂದಿದ್ದೆವು, ಈಗ ಗಿಫ್ಟ್ ಕೊಟ್ಟಿದ್ದೇವೆ. ಬಿಜೆಪಿ ದುರಾಡಳಿತವೇ ಈ ಸೋಲಿಗೆ ಕಾರಣ ಎಂದು ಸಚಿವ ನಾಗೇಂದ್ರ (Minister Nagendra) ಹೇಳಿಕೆ ನೀಡಿದ್ದಾರೆ. ಅದಾಗ್ಯೂ ಶ್ರೀರಾಮುಲು (Sriramulu) ಸೋಲಿಗೆ ಅನುಕಂಪವಿದೆ ಎಂದು ಬಳ್ಳಾರಿ ಲೋಕಸಭೆ ಗೆಲುವಿನ ರೂವಾರಿ  ನಾಗೇಂದ್ರ ಸುವರ್ಣ ನ್ಯೂಸ್ ಗೆ ಹೇಳಿಕೆ ನೀಡಿದ್ದಾರೆ. ಶ್ರೀರಾಮುಲು ನಾವು ಜೊತೆಗಿದ್ದೆವು, ಸ್ನೇಹಿತರು ಹಾಗೂ ಅಣ್ಣತಮ್ಮಂದಿರು. ಆದರೆ, ರಾಜಕೀಯ ವಿರೋಧಿಗಳು, ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಸೇರಿದಂತೆ ಎಲ್ಲರು ಈ ಗೆಲುವಿಗೆ ಕಾರಣ ಎಂದು ಸಂತಸ ಹಂಚಿಕೊಂಡಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿ, ನನಗೆ ರಾಜೀನಾಮೆ ಕೊಡುವಂತೆ ಒತ್ತಡವೇ ಇಲ್ಲ. ನಾನು ರಾಜೀನಾಮೆ ಕೊಡೋ ಪ್ರಶ್ನೆಯೇ ಇಲ್ಲ, ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡಲು ಈಗಾಗಲೇ ಎಸ್ ಐ ಟಿ ಗೆ ಕೊಡಲಾಗಿದೆ, ಎಸ್ ಐ ಟಿ ಗೆ ಕೊಡುವಂತೆ ಒತ್ತಾಯ ಮಾಡಿದ್ದು ಸಹ ನಾನೇ, ಭ್ರಷ್ಟಾಚಾರಿಗಳನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  ಜಯಲಕ್ಷ್ಮಿ ರೈಸ್ ಮಿಲ್ ಓನರ್ ಮಗ ಇವತ್ತು ಹಾಸನದ ಎಂಪಿ ಆಗಿದ್ದಾನೆ: ಶ್ರೇಯಸ್ ಪಟೇಲ್ ತಾಯಿ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more