ಶ್ರೀರಾಮುಲು ನಾವು ಜೊತೆಗಿದ್ದೆವು ಅವರ ಸೋಲಿಗೆ ಅನುಕಂಪವಿದೆ: ಸಚಿವ ನಾಗೇಂದ್ರ

ಶ್ರೀರಾಮುಲು ನಾವು ಜೊತೆಗಿದ್ದೆವು ಅವರ ಸೋಲಿಗೆ ಅನುಕಂಪವಿದೆ: ಸಚಿವ ನಾಗೇಂದ್ರ

Published : Jun 05, 2024, 09:17 AM IST

ಬಿಜೆಪಿ ದುರಾಡಳಿತವೇ ಈ ಸೋಲಿಗೆ ಕಾರಣ. ಆದ್ರೆ ಶ್ರೀರಾಮುಲು ಅವರ ಸೋಲಿಗೆ ಅನುಕಂಪವಿದೆ ಎಂದು ಸಚಿವ ನಾಗೇಂದ್ರ ಹೇಳಿದ್ದಾರೆ. 

ಬಳ್ಳಾರಿ ಗೆದ್ದು ಸೋನಿಯಾಗಾಂಧಿಗೆ (Sonia Gandhi) ಗಿಫ್ಟ್ ಕೊಡ್ತೇವೆ ಎಂದಿದ್ದೆವು, ಈಗ ಗಿಫ್ಟ್ ಕೊಟ್ಟಿದ್ದೇವೆ. ಬಿಜೆಪಿ ದುರಾಡಳಿತವೇ ಈ ಸೋಲಿಗೆ ಕಾರಣ ಎಂದು ಸಚಿವ ನಾಗೇಂದ್ರ (Minister Nagendra) ಹೇಳಿಕೆ ನೀಡಿದ್ದಾರೆ. ಅದಾಗ್ಯೂ ಶ್ರೀರಾಮುಲು (Sriramulu) ಸೋಲಿಗೆ ಅನುಕಂಪವಿದೆ ಎಂದು ಬಳ್ಳಾರಿ ಲೋಕಸಭೆ ಗೆಲುವಿನ ರೂವಾರಿ  ನಾಗೇಂದ್ರ ಸುವರ್ಣ ನ್ಯೂಸ್ ಗೆ ಹೇಳಿಕೆ ನೀಡಿದ್ದಾರೆ. ಶ್ರೀರಾಮುಲು ನಾವು ಜೊತೆಗಿದ್ದೆವು, ಸ್ನೇಹಿತರು ಹಾಗೂ ಅಣ್ಣತಮ್ಮಂದಿರು. ಆದರೆ, ರಾಜಕೀಯ ವಿರೋಧಿಗಳು, ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಸೇರಿದಂತೆ ಎಲ್ಲರು ಈ ಗೆಲುವಿಗೆ ಕಾರಣ ಎಂದು ಸಂತಸ ಹಂಚಿಕೊಂಡಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿ, ನನಗೆ ರಾಜೀನಾಮೆ ಕೊಡುವಂತೆ ಒತ್ತಡವೇ ಇಲ್ಲ. ನಾನು ರಾಜೀನಾಮೆ ಕೊಡೋ ಪ್ರಶ್ನೆಯೇ ಇಲ್ಲ, ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡಲು ಈಗಾಗಲೇ ಎಸ್ ಐ ಟಿ ಗೆ ಕೊಡಲಾಗಿದೆ, ಎಸ್ ಐ ಟಿ ಗೆ ಕೊಡುವಂತೆ ಒತ್ತಾಯ ಮಾಡಿದ್ದು ಸಹ ನಾನೇ, ಭ್ರಷ್ಟಾಚಾರಿಗಳನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  ಜಯಲಕ್ಷ್ಮಿ ರೈಸ್ ಮಿಲ್ ಓನರ್ ಮಗ ಇವತ್ತು ಹಾಸನದ ಎಂಪಿ ಆಗಿದ್ದಾನೆ: ಶ್ರೇಯಸ್ ಪಟೇಲ್ ತಾಯಿ

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more