ಶ್ರೀರಾಮುಲು ನಾವು ಜೊತೆಗಿದ್ದೆವು ಅವರ ಸೋಲಿಗೆ ಅನುಕಂಪವಿದೆ: ಸಚಿವ ನಾಗೇಂದ್ರ

ಶ್ರೀರಾಮುಲು ನಾವು ಜೊತೆಗಿದ್ದೆವು ಅವರ ಸೋಲಿಗೆ ಅನುಕಂಪವಿದೆ: ಸಚಿವ ನಾಗೇಂದ್ರ

Published : Jun 05, 2024, 09:17 AM IST

ಬಿಜೆಪಿ ದುರಾಡಳಿತವೇ ಈ ಸೋಲಿಗೆ ಕಾರಣ. ಆದ್ರೆ ಶ್ರೀರಾಮುಲು ಅವರ ಸೋಲಿಗೆ ಅನುಕಂಪವಿದೆ ಎಂದು ಸಚಿವ ನಾಗೇಂದ್ರ ಹೇಳಿದ್ದಾರೆ. 

ಬಳ್ಳಾರಿ ಗೆದ್ದು ಸೋನಿಯಾಗಾಂಧಿಗೆ (Sonia Gandhi) ಗಿಫ್ಟ್ ಕೊಡ್ತೇವೆ ಎಂದಿದ್ದೆವು, ಈಗ ಗಿಫ್ಟ್ ಕೊಟ್ಟಿದ್ದೇವೆ. ಬಿಜೆಪಿ ದುರಾಡಳಿತವೇ ಈ ಸೋಲಿಗೆ ಕಾರಣ ಎಂದು ಸಚಿವ ನಾಗೇಂದ್ರ (Minister Nagendra) ಹೇಳಿಕೆ ನೀಡಿದ್ದಾರೆ. ಅದಾಗ್ಯೂ ಶ್ರೀರಾಮುಲು (Sriramulu) ಸೋಲಿಗೆ ಅನುಕಂಪವಿದೆ ಎಂದು ಬಳ್ಳಾರಿ ಲೋಕಸಭೆ ಗೆಲುವಿನ ರೂವಾರಿ  ನಾಗೇಂದ್ರ ಸುವರ್ಣ ನ್ಯೂಸ್ ಗೆ ಹೇಳಿಕೆ ನೀಡಿದ್ದಾರೆ. ಶ್ರೀರಾಮುಲು ನಾವು ಜೊತೆಗಿದ್ದೆವು, ಸ್ನೇಹಿತರು ಹಾಗೂ ಅಣ್ಣತಮ್ಮಂದಿರು. ಆದರೆ, ರಾಜಕೀಯ ವಿರೋಧಿಗಳು, ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಸೇರಿದಂತೆ ಎಲ್ಲರು ಈ ಗೆಲುವಿಗೆ ಕಾರಣ ಎಂದು ಸಂತಸ ಹಂಚಿಕೊಂಡಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿ, ನನಗೆ ರಾಜೀನಾಮೆ ಕೊಡುವಂತೆ ಒತ್ತಡವೇ ಇಲ್ಲ. ನಾನು ರಾಜೀನಾಮೆ ಕೊಡೋ ಪ್ರಶ್ನೆಯೇ ಇಲ್ಲ, ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡಲು ಈಗಾಗಲೇ ಎಸ್ ಐ ಟಿ ಗೆ ಕೊಡಲಾಗಿದೆ, ಎಸ್ ಐ ಟಿ ಗೆ ಕೊಡುವಂತೆ ಒತ್ತಾಯ ಮಾಡಿದ್ದು ಸಹ ನಾನೇ, ಭ್ರಷ್ಟಾಚಾರಿಗಳನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  ಜಯಲಕ್ಷ್ಮಿ ರೈಸ್ ಮಿಲ್ ಓನರ್ ಮಗ ಇವತ್ತು ಹಾಸನದ ಎಂಪಿ ಆಗಿದ್ದಾನೆ: ಶ್ರೇಯಸ್ ಪಟೇಲ್ ತಾಯಿ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more