ಔಷಧಿ ರಿಯಾಕ್ಷನ್: ಪರೋಕ್ಷವಾಗಿ ಸಿಎಂ ಆಪ್ತ ಆತ್ಮಹತ್ಯೆಗೆ ಯತ್ನಿಸಿಲ್ಲ ಎಂದ ಸಚಿವ

ಔಷಧಿ ರಿಯಾಕ್ಷನ್: ಪರೋಕ್ಷವಾಗಿ ಸಿಎಂ ಆಪ್ತ ಆತ್ಮಹತ್ಯೆಗೆ ಯತ್ನಿಸಿಲ್ಲ ಎಂದ ಸಚಿವ

Published : Nov 29, 2020, 07:12 PM IST

ಸಿಎಂ ಯಡಿಯೂರಪ್ಪನವರೂ ಸಹ ಇದು ಆತ್ಮಹತ್ಯೆ ಯತ್ನ ಎನ್ನುವುದು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಈಗಾಗಲೇ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಷ್ಟೆಲ್ಲಾ ಆಗಿದ್ರೂ ಸಹ ಸಚಿವ ನಾರಾಯಣ ಗೌಡ್ರು, ಆತ್ಮಹತ್ಯೆಗೆ ಯತ್ನಿಸಿಲ್ಲ ಎಂದಿದ್ದಾರೆ.

ಮಡಿಕೇರಿ, (ನ.29): ಸಿಎಂ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಅವರು ಆತ್ಮಹತ್ಯೆ ಯತ್ನಿಸಿದ್ದಾರೆ ಎನ್ನುವುದು ಈಗಾಗಲೇ ಜಗಜ್ಜಾಹೀರಾಗಿದೆ.

ಈ ಹಿಂದೆ ಪಿಎ ಗಲಾಟೆ ಎಲ್ಲಿಗೆ ಬಂತು ಗೊತ್ತಲ್ಲ: ಈಶ್ವರಪ್ಪಗೆ ಡಿಕೆಶಿ ತಿರುಗೇಟು 

ಸ್ವತಃ ಅವರ ಪತ್ನಿಯೇ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ಸಿಎಂ ಯಡಿಯೂರಪ್ಪನವರೂ ಸಹ ಇದು ಆತ್ಮಹತ್ಯೆ ಯತ್ನ ಎನ್ನುವುದು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಈಗಾಗಲೇ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಷ್ಟೆಲ್ಲಾ ಆಗಿದ್ರೂ ಸಹ ಸಚಿವ ನಾರಾಯಣ ಗೌಡ್ರು, ಆತ್ಮಹತ್ಯೆಗೆ ಯತ್ನಿಸಿಲ್ಲ ಎಂದಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!