ಔಷಧಿ ರಿಯಾಕ್ಷನ್: ಪರೋಕ್ಷವಾಗಿ ಸಿಎಂ ಆಪ್ತ ಆತ್ಮಹತ್ಯೆಗೆ ಯತ್ನಿಸಿಲ್ಲ ಎಂದ ಸಚಿವ

ಔಷಧಿ ರಿಯಾಕ್ಷನ್: ಪರೋಕ್ಷವಾಗಿ ಸಿಎಂ ಆಪ್ತ ಆತ್ಮಹತ್ಯೆಗೆ ಯತ್ನಿಸಿಲ್ಲ ಎಂದ ಸಚಿವ

Published : Nov 29, 2020, 07:12 PM IST

ಸಿಎಂ ಯಡಿಯೂರಪ್ಪನವರೂ ಸಹ ಇದು ಆತ್ಮಹತ್ಯೆ ಯತ್ನ ಎನ್ನುವುದು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಈಗಾಗಲೇ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಷ್ಟೆಲ್ಲಾ ಆಗಿದ್ರೂ ಸಹ ಸಚಿವ ನಾರಾಯಣ ಗೌಡ್ರು, ಆತ್ಮಹತ್ಯೆಗೆ ಯತ್ನಿಸಿಲ್ಲ ಎಂದಿದ್ದಾರೆ.

ಮಡಿಕೇರಿ, (ನ.29): ಸಿಎಂ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಅವರು ಆತ್ಮಹತ್ಯೆ ಯತ್ನಿಸಿದ್ದಾರೆ ಎನ್ನುವುದು ಈಗಾಗಲೇ ಜಗಜ್ಜಾಹೀರಾಗಿದೆ.

ಈ ಹಿಂದೆ ಪಿಎ ಗಲಾಟೆ ಎಲ್ಲಿಗೆ ಬಂತು ಗೊತ್ತಲ್ಲ: ಈಶ್ವರಪ್ಪಗೆ ಡಿಕೆಶಿ ತಿರುಗೇಟು 

ಸ್ವತಃ ಅವರ ಪತ್ನಿಯೇ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ಸಿಎಂ ಯಡಿಯೂರಪ್ಪನವರೂ ಸಹ ಇದು ಆತ್ಮಹತ್ಯೆ ಯತ್ನ ಎನ್ನುವುದು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಈಗಾಗಲೇ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಷ್ಟೆಲ್ಲಾ ಆಗಿದ್ರೂ ಸಹ ಸಚಿವ ನಾರಾಯಣ ಗೌಡ್ರು, ಆತ್ಮಹತ್ಯೆಗೆ ಯತ್ನಿಸಿಲ್ಲ ಎಂದಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!