News Hour: ಸದನದಲ್ಲಿ ನಡೆಯುತ್ತಾ ವೀರ್ ಸಾವರ್ಕರ್ ಫೋಟೋ ಫೈಟ್?

News Hour: ಸದನದಲ್ಲಿ ನಡೆಯುತ್ತಾ ವೀರ್ ಸಾವರ್ಕರ್ ಫೋಟೋ ಫೈಟ್?

Published : Dec 07, 2023, 10:40 PM IST

ಬೆಳಗಾವಿಯ ಸುವರ್ಣಸೌಧದಲ್ಲಿರುವ ಸ್ವಾತಂತ್ರ ಹೋರಾಟಗಾರ ವೀರ ಸಾವರ್ಕರ್ ಪ್ರತಿಮೆಯನ್ನು ತಾನು ಅವಕಾಶ ಸಿಕ್ಕಿದರೆ ತೆಗೆದು ಹಾಕುವುದಾಗಿ ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದು, ಇವರ ಹೇಳಿಕೆ ಈಗ ಸದನದಲ್ಲಿ ತೀವ್ರ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ.

ಬೆಳಗಾವಿಯ ಸುವರ್ಣಸೌಧದಲ್ಲಿರುವ ಸ್ವಾತಂತ್ರ ಹೋರಾಟಗಾರ ವೀರ ಸಾವರ್ಕರ್ ಪ್ರತಿಮೆಯನ್ನು ತಾನು ಅವಕಾಶ ಸಿಕ್ಕಿದರೆ ತೆಗೆದು ಹಾಕುವುದಾಗಿ ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದು, ಇವರ ಹೇಳಿಕೆ ಈಗ ಸದನದಲ್ಲಿ ತೀವ್ರ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ. ಬರೀ ಇಷ್ಟೇ ಇಲ್ಲ ವೀರ ಸಾವರ್ಕರ್ ಅವರಿಗೆ ಸ್ವಾತಂತ್ರ್ಯ ಹೋರಾಟಗಾರನ ಬಿರುದು ಯಾರು ಕೊಟ್ಟಿದ್ದು? ನನ್ನ ವೈಯಕ್ತಿಕ ಅಭಿಪ್ರಾಯದ ಪ್ರಕಾರ ಅವರ ಫೋಟೋವನ್ನು ತೆಗೆದರೆ ಸೂಕ್ತ ಎಂದು ಹೇಳಿದ್ದಲ್ಲದೇ, ನೆಹರೂ ಫೋಟೋವನ್ನು ಸದನಲ್ಲಿ ಹಾಕಬೇಕು ಎಂದು ಪ್ರಿಯಾಂಕಾ ಖರ್ಗೆ ಹೇಳಿದ್ದಾರೆ. ಪ್ರಿಯಾಂಕಾ ಖರ್ಗೆ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ತೀವ್ರ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ.
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!