News Hour: ಸದನದಲ್ಲಿ ನಡೆಯುತ್ತಾ ವೀರ್ ಸಾವರ್ಕರ್ ಫೋಟೋ ಫೈಟ್?

News Hour: ಸದನದಲ್ಲಿ ನಡೆಯುತ್ತಾ ವೀರ್ ಸಾವರ್ಕರ್ ಫೋಟೋ ಫೈಟ್?

Published : Dec 07, 2023, 10:40 PM IST

ಬೆಳಗಾವಿಯ ಸುವರ್ಣಸೌಧದಲ್ಲಿರುವ ಸ್ವಾತಂತ್ರ ಹೋರಾಟಗಾರ ವೀರ ಸಾವರ್ಕರ್ ಪ್ರತಿಮೆಯನ್ನು ತಾನು ಅವಕಾಶ ಸಿಕ್ಕಿದರೆ ತೆಗೆದು ಹಾಕುವುದಾಗಿ ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದು, ಇವರ ಹೇಳಿಕೆ ಈಗ ಸದನದಲ್ಲಿ ತೀವ್ರ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ.

ಬೆಳಗಾವಿಯ ಸುವರ್ಣಸೌಧದಲ್ಲಿರುವ ಸ್ವಾತಂತ್ರ ಹೋರಾಟಗಾರ ವೀರ ಸಾವರ್ಕರ್ ಪ್ರತಿಮೆಯನ್ನು ತಾನು ಅವಕಾಶ ಸಿಕ್ಕಿದರೆ ತೆಗೆದು ಹಾಕುವುದಾಗಿ ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದು, ಇವರ ಹೇಳಿಕೆ ಈಗ ಸದನದಲ್ಲಿ ತೀವ್ರ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ. ಬರೀ ಇಷ್ಟೇ ಇಲ್ಲ ವೀರ ಸಾವರ್ಕರ್ ಅವರಿಗೆ ಸ್ವಾತಂತ್ರ್ಯ ಹೋರಾಟಗಾರನ ಬಿರುದು ಯಾರು ಕೊಟ್ಟಿದ್ದು? ನನ್ನ ವೈಯಕ್ತಿಕ ಅಭಿಪ್ರಾಯದ ಪ್ರಕಾರ ಅವರ ಫೋಟೋವನ್ನು ತೆಗೆದರೆ ಸೂಕ್ತ ಎಂದು ಹೇಳಿದ್ದಲ್ಲದೇ, ನೆಹರೂ ಫೋಟೋವನ್ನು ಸದನಲ್ಲಿ ಹಾಕಬೇಕು ಎಂದು ಪ್ರಿಯಾಂಕಾ ಖರ್ಗೆ ಹೇಳಿದ್ದಾರೆ. ಪ್ರಿಯಾಂಕಾ ಖರ್ಗೆ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ತೀವ್ರ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ.
 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?