'ಕಾಂಗ್ರೆಸ್ ಅಂದ್ರೆ ವಿಷ.. ಹೇಗೆ ಕುಡಿದ್ರೂ ಸಾವು ಖಚಿತ, JDSಗೆ ಜಾಸ್ತಿನೆ ಕೊಟ್ಟಿದ್ರು'

'ಕಾಂಗ್ರೆಸ್ ಅಂದ್ರೆ ವಿಷ.. ಹೇಗೆ ಕುಡಿದ್ರೂ ಸಾವು ಖಚಿತ, JDSಗೆ ಜಾಸ್ತಿನೆ ಕೊಟ್ಟಿದ್ರು'

Published : Dec 06, 2020, 08:41 PM ISTUpdated : Dec 07, 2020, 09:06 AM IST

ಕುಮಾರಸ್ವಾಮಿ ಹೇಳಿಕೆಗೆ ಅಶೋಕ್ ಲೇವಡಿ/  ಕಾಂಗ್ರೆಸ್ ಪಕ್ಷ ಯಾವತ್ತಿದ್ದರೂ ಒಂಥರಾ ವಿಷ./ ಜೆಡಿಎಸ್‌ಗೆ ಸ್ವಲ್ಪ ಜಾಸ್ತಿನೆ ವಿಷ ಕುಡಿಸಿದ್ದಾರೆ/ ಆಪರೇಷನ್ ಕಮಲ ಮಾಡಿಲ್ಲ

ಬೆಂಗಳೂರು( ಡಿ. 06 )  ಕಾಂಗ್ರೆಸ್ ಪಕ್ಷ ಯಾವತ್ತಿದ್ದರೂ ಒಂಥರಾ ವಿಷ.. ನಿಧಾನವಾಗಿ ಕುಡಿದರೂ ಸಾಯ್ತಾರೆ..ಜಾಸ್ತಿಯಾದರೂ ಸಾಯ್ತಾರೆ.. ಇದು ಕುಮಾರಸ್ವಾಮಿ ಟ್ರಾಪ್ ಹೇಳಿಕೆಗೆ ಅಶೋಕ್ ಅವರ ಲೇವಡಿ.

'ನಾನು ಕಾಂಗ್ರೆಸ್ ಟೀಂ!' ಸಚಿವರಾದ ಮೇಲೆ ಸೋಮಶೇಖರ್ ಯಾಕೆ ಹೀಗಂದ್ರು!

ಜೆಡಿಎಸ್‌ಗೆ ಜಾಸ್ತಿ ವಿಷ ಹಾಕಿದ್ದಾರೆ. ಹಾಗಾಗಿ ಬೇಗ ಸರ್ಕಾರ ಬಿದ್ದುಹೋಯಿತು ಎಂದು ಅಶೋಕ್ ಹೇಳಿದ್ದಾರೆ.  ಆಪರೇಷನ್ ಕಮಲ ಅಲ್ಲ.. ಇದು ಕಾಂಗ್ರೆಸ್ ನ ಸರ್ಜಿಕಲ್ ಆಪರೇಷನ್ ಎಂದು ಹೇಳಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!