'ಕಾಂಗ್ರೆಸ್ ಅಂದ್ರೆ ವಿಷ.. ಹೇಗೆ ಕುಡಿದ್ರೂ ಸಾವು ಖಚಿತ, JDSಗೆ ಜಾಸ್ತಿನೆ ಕೊಟ್ಟಿದ್ರು'

'ಕಾಂಗ್ರೆಸ್ ಅಂದ್ರೆ ವಿಷ.. ಹೇಗೆ ಕುಡಿದ್ರೂ ಸಾವು ಖಚಿತ, JDSಗೆ ಜಾಸ್ತಿನೆ ಕೊಟ್ಟಿದ್ರು'

Published : Dec 06, 2020, 08:41 PM ISTUpdated : Dec 07, 2020, 09:06 AM IST

ಕುಮಾರಸ್ವಾಮಿ ಹೇಳಿಕೆಗೆ ಅಶೋಕ್ ಲೇವಡಿ/  ಕಾಂಗ್ರೆಸ್ ಪಕ್ಷ ಯಾವತ್ತಿದ್ದರೂ ಒಂಥರಾ ವಿಷ./ ಜೆಡಿಎಸ್‌ಗೆ ಸ್ವಲ್ಪ ಜಾಸ್ತಿನೆ ವಿಷ ಕುಡಿಸಿದ್ದಾರೆ/ ಆಪರೇಷನ್ ಕಮಲ ಮಾಡಿಲ್ಲ

ಬೆಂಗಳೂರು( ಡಿ. 06 )  ಕಾಂಗ್ರೆಸ್ ಪಕ್ಷ ಯಾವತ್ತಿದ್ದರೂ ಒಂಥರಾ ವಿಷ.. ನಿಧಾನವಾಗಿ ಕುಡಿದರೂ ಸಾಯ್ತಾರೆ..ಜಾಸ್ತಿಯಾದರೂ ಸಾಯ್ತಾರೆ.. ಇದು ಕುಮಾರಸ್ವಾಮಿ ಟ್ರಾಪ್ ಹೇಳಿಕೆಗೆ ಅಶೋಕ್ ಅವರ ಲೇವಡಿ.

'ನಾನು ಕಾಂಗ್ರೆಸ್ ಟೀಂ!' ಸಚಿವರಾದ ಮೇಲೆ ಸೋಮಶೇಖರ್ ಯಾಕೆ ಹೀಗಂದ್ರು!

ಜೆಡಿಎಸ್‌ಗೆ ಜಾಸ್ತಿ ವಿಷ ಹಾಕಿದ್ದಾರೆ. ಹಾಗಾಗಿ ಬೇಗ ಸರ್ಕಾರ ಬಿದ್ದುಹೋಯಿತು ಎಂದು ಅಶೋಕ್ ಹೇಳಿದ್ದಾರೆ.  ಆಪರೇಷನ್ ಕಮಲ ಅಲ್ಲ.. ಇದು ಕಾಂಗ್ರೆಸ್ ನ ಸರ್ಜಿಕಲ್ ಆಪರೇಷನ್ ಎಂದು ಹೇಳಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?