'ಕಾಂಗ್ರೆಸ್ ಅಂದ್ರೆ ವಿಷ.. ಹೇಗೆ ಕುಡಿದ್ರೂ ಸಾವು ಖಚಿತ, JDSಗೆ ಜಾಸ್ತಿನೆ ಕೊಟ್ಟಿದ್ರು'

'ಕಾಂಗ್ರೆಸ್ ಅಂದ್ರೆ ವಿಷ.. ಹೇಗೆ ಕುಡಿದ್ರೂ ಸಾವು ಖಚಿತ, JDSಗೆ ಜಾಸ್ತಿನೆ ಕೊಟ್ಟಿದ್ರು'

Published : Dec 06, 2020, 08:41 PM ISTUpdated : Dec 07, 2020, 09:06 AM IST

ಕುಮಾರಸ್ವಾಮಿ ಹೇಳಿಕೆಗೆ ಅಶೋಕ್ ಲೇವಡಿ/  ಕಾಂಗ್ರೆಸ್ ಪಕ್ಷ ಯಾವತ್ತಿದ್ದರೂ ಒಂಥರಾ ವಿಷ./ ಜೆಡಿಎಸ್‌ಗೆ ಸ್ವಲ್ಪ ಜಾಸ್ತಿನೆ ವಿಷ ಕುಡಿಸಿದ್ದಾರೆ/ ಆಪರೇಷನ್ ಕಮಲ ಮಾಡಿಲ್ಲ

ಬೆಂಗಳೂರು( ಡಿ. 06 )  ಕಾಂಗ್ರೆಸ್ ಪಕ್ಷ ಯಾವತ್ತಿದ್ದರೂ ಒಂಥರಾ ವಿಷ.. ನಿಧಾನವಾಗಿ ಕುಡಿದರೂ ಸಾಯ್ತಾರೆ..ಜಾಸ್ತಿಯಾದರೂ ಸಾಯ್ತಾರೆ.. ಇದು ಕುಮಾರಸ್ವಾಮಿ ಟ್ರಾಪ್ ಹೇಳಿಕೆಗೆ ಅಶೋಕ್ ಅವರ ಲೇವಡಿ.

'ನಾನು ಕಾಂಗ್ರೆಸ್ ಟೀಂ!' ಸಚಿವರಾದ ಮೇಲೆ ಸೋಮಶೇಖರ್ ಯಾಕೆ ಹೀಗಂದ್ರು!

ಜೆಡಿಎಸ್‌ಗೆ ಜಾಸ್ತಿ ವಿಷ ಹಾಕಿದ್ದಾರೆ. ಹಾಗಾಗಿ ಬೇಗ ಸರ್ಕಾರ ಬಿದ್ದುಹೋಯಿತು ಎಂದು ಅಶೋಕ್ ಹೇಳಿದ್ದಾರೆ.  ಆಪರೇಷನ್ ಕಮಲ ಅಲ್ಲ.. ಇದು ಕಾಂಗ್ರೆಸ್ ನ ಸರ್ಜಿಕಲ್ ಆಪರೇಷನ್ ಎಂದು ಹೇಳಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!