'ಕಾಂಗ್ರೆಸ್ ಅಂದ್ರೆ ವಿಷ.. ಹೇಗೆ ಕುಡಿದ್ರೂ ಸಾವು ಖಚಿತ, JDSಗೆ ಜಾಸ್ತಿನೆ ಕೊಟ್ಟಿದ್ರು'

'ಕಾಂಗ್ರೆಸ್ ಅಂದ್ರೆ ವಿಷ.. ಹೇಗೆ ಕುಡಿದ್ರೂ ಸಾವು ಖಚಿತ, JDSಗೆ ಜಾಸ್ತಿನೆ ಕೊಟ್ಟಿದ್ರು'

Published : Dec 06, 2020, 08:41 PM ISTUpdated : Dec 07, 2020, 09:06 AM IST

ಕುಮಾರಸ್ವಾಮಿ ಹೇಳಿಕೆಗೆ ಅಶೋಕ್ ಲೇವಡಿ/  ಕಾಂಗ್ರೆಸ್ ಪಕ್ಷ ಯಾವತ್ತಿದ್ದರೂ ಒಂಥರಾ ವಿಷ./ ಜೆಡಿಎಸ್‌ಗೆ ಸ್ವಲ್ಪ ಜಾಸ್ತಿನೆ ವಿಷ ಕುಡಿಸಿದ್ದಾರೆ/ ಆಪರೇಷನ್ ಕಮಲ ಮಾಡಿಲ್ಲ

ಬೆಂಗಳೂರು( ಡಿ. 06 )  ಕಾಂಗ್ರೆಸ್ ಪಕ್ಷ ಯಾವತ್ತಿದ್ದರೂ ಒಂಥರಾ ವಿಷ.. ನಿಧಾನವಾಗಿ ಕುಡಿದರೂ ಸಾಯ್ತಾರೆ..ಜಾಸ್ತಿಯಾದರೂ ಸಾಯ್ತಾರೆ.. ಇದು ಕುಮಾರಸ್ವಾಮಿ ಟ್ರಾಪ್ ಹೇಳಿಕೆಗೆ ಅಶೋಕ್ ಅವರ ಲೇವಡಿ.

'ನಾನು ಕಾಂಗ್ರೆಸ್ ಟೀಂ!' ಸಚಿವರಾದ ಮೇಲೆ ಸೋಮಶೇಖರ್ ಯಾಕೆ ಹೀಗಂದ್ರು!

ಜೆಡಿಎಸ್‌ಗೆ ಜಾಸ್ತಿ ವಿಷ ಹಾಕಿದ್ದಾರೆ. ಹಾಗಾಗಿ ಬೇಗ ಸರ್ಕಾರ ಬಿದ್ದುಹೋಯಿತು ಎಂದು ಅಶೋಕ್ ಹೇಳಿದ್ದಾರೆ.  ಆಪರೇಷನ್ ಕಮಲ ಅಲ್ಲ.. ಇದು ಕಾಂಗ್ರೆಸ್ ನ ಸರ್ಜಿಕಲ್ ಆಪರೇಷನ್ ಎಂದು ಹೇಳಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?