'ಕಾಂಗ್ರೆಸ್ ಅಂದ್ರೆ ವಿಷ.. ಹೇಗೆ ಕುಡಿದ್ರೂ ಸಾವು ಖಚಿತ, JDSಗೆ ಜಾಸ್ತಿನೆ ಕೊಟ್ಟಿದ್ರು'

'ಕಾಂಗ್ರೆಸ್ ಅಂದ್ರೆ ವಿಷ.. ಹೇಗೆ ಕುಡಿದ್ರೂ ಸಾವು ಖಚಿತ, JDSಗೆ ಜಾಸ್ತಿನೆ ಕೊಟ್ಟಿದ್ರು'

Published : Dec 06, 2020, 08:41 PM ISTUpdated : Dec 07, 2020, 09:06 AM IST

ಕುಮಾರಸ್ವಾಮಿ ಹೇಳಿಕೆಗೆ ಅಶೋಕ್ ಲೇವಡಿ/  ಕಾಂಗ್ರೆಸ್ ಪಕ್ಷ ಯಾವತ್ತಿದ್ದರೂ ಒಂಥರಾ ವಿಷ./ ಜೆಡಿಎಸ್‌ಗೆ ಸ್ವಲ್ಪ ಜಾಸ್ತಿನೆ ವಿಷ ಕುಡಿಸಿದ್ದಾರೆ/ ಆಪರೇಷನ್ ಕಮಲ ಮಾಡಿಲ್ಲ

ಬೆಂಗಳೂರು( ಡಿ. 06 )  ಕಾಂಗ್ರೆಸ್ ಪಕ್ಷ ಯಾವತ್ತಿದ್ದರೂ ಒಂಥರಾ ವಿಷ.. ನಿಧಾನವಾಗಿ ಕುಡಿದರೂ ಸಾಯ್ತಾರೆ..ಜಾಸ್ತಿಯಾದರೂ ಸಾಯ್ತಾರೆ.. ಇದು ಕುಮಾರಸ್ವಾಮಿ ಟ್ರಾಪ್ ಹೇಳಿಕೆಗೆ ಅಶೋಕ್ ಅವರ ಲೇವಡಿ.

'ನಾನು ಕಾಂಗ್ರೆಸ್ ಟೀಂ!' ಸಚಿವರಾದ ಮೇಲೆ ಸೋಮಶೇಖರ್ ಯಾಕೆ ಹೀಗಂದ್ರು!

ಜೆಡಿಎಸ್‌ಗೆ ಜಾಸ್ತಿ ವಿಷ ಹಾಕಿದ್ದಾರೆ. ಹಾಗಾಗಿ ಬೇಗ ಸರ್ಕಾರ ಬಿದ್ದುಹೋಯಿತು ಎಂದು ಅಶೋಕ್ ಹೇಳಿದ್ದಾರೆ.  ಆಪರೇಷನ್ ಕಮಲ ಅಲ್ಲ.. ಇದು ಕಾಂಗ್ರೆಸ್ ನ ಸರ್ಜಿಕಲ್ ಆಪರೇಷನ್ ಎಂದು ಹೇಳಿದ್ದಾರೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!