ಕೆ.ಜಿ. ಹಳ್ಳಿ ಆರೋಪಿಗಳನ್ನ ಸುಮ್ನೆ ಬಿಡಲ್ಲ:  ಸಚಿವ ಅಶೋಕ್‌ ಶಪಥ

ಕೆ.ಜಿ. ಹಳ್ಳಿ ಆರೋಪಿಗಳನ್ನ ಸುಮ್ನೆ ಬಿಡಲ್ಲ: ಸಚಿವ ಅಶೋಕ್‌ ಶಪಥ

Published : Aug 12, 2020, 10:35 PM IST

ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಗಲಬೆ ಆರೋಪಿಗಳನ್ನು ಯಾವ ಕಾರಣಕ್ಕೂ ಬಿಡುವುದಿಲ್ಲ. ಹೆಡೆಮುರಿ ಕಟ್ಟಿ ಒಳಗೆ ಹಾಕಲಾಗುವುದು. ಅವರು ಯಾವ ಗಲ್ಲಿಯಲ್ಲಿದ್ದರೂ ಒದ್ದು ಒಳಗೆ ಹಾಕಲಾಗುವುದು. ಇದು ಕಂದಾಯ ಸಚಿವ ಆರ್‌. ಅಶೋಕ್‌ ಅವರು ಘಟನಾ  ಸ್ಥಳದಿಂದಲೇ ಸುವರ್ಣ ನ್ಯೂಸ್‌ಗೆ ಕೊಟ್ಟ ಪ್ರತಿಕಿಯೆ.
 

ಬೆಂಗಳೂರು, (ಆ.12): ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಗಲಬೆ ಆರೋಪಿಗಳನ್ನು ಯಾವ ಕಾರಣಕ್ಕೂ ಬಿಡುವುದಿಲ್ಲ. ಹೆಡೆಮುರಿ ಕಟ್ಟಿ ಒಳಗೆ ಹಾಕಲಾಗುವುದು. ಅವರು ಯಾವ ಗಲ್ಲಿಯಲ್ಲಿದ್ದರೂ ಒದ್ದು ಒಳಗೆ ಹಾಕಲಾಗುವುದು. 

ಡಿಜೆ ಹಳ್ಳಿ ಗಲಭೆ ಹೊಣೆಯನ್ನು ಪೊಲೀಸರ ತಲೆಗೆ ಕಟ್ಟಿದ SDPI

ಇದು ಕಂದಾಯ ಸಚಿವ ಆರ್‌. ಅಶೋಕ್‌ ಅವರು ಘಟನಾ  ಸ್ಥಳದಿಂದಲೇ ಸುವರ್ಣ ನ್ಯೂಸ್‌ಗೆ ಕೊಟ್ಟ ಪ್ರತಿಕಿಯೆ.
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!