'ಸಿದ್ದರಾಮಯ್ಯನವರೇ ನಿಮಗೆ ಧಮ್ ಇದ್ರೆ ಕಾಂಗ್ರೆಸ್‌ ಅಧ್ಯಕ್ಷರನ್ನು ಬದಲಾಯಿಸಿ'

'ಸಿದ್ದರಾಮಯ್ಯನವರೇ ನಿಮಗೆ ಧಮ್ ಇದ್ರೆ ಕಾಂಗ್ರೆಸ್‌ ಅಧ್ಯಕ್ಷರನ್ನು ಬದಲಾಯಿಸಿ'

Suvarna News   | Asianet News
Published : Oct 28, 2020, 02:44 PM ISTUpdated : Oct 28, 2020, 02:48 PM IST

ನಮಗೆ ಧೈರ್ಯ ಇರೋದ್ರಿಂದಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ' ಎಂದು ಸಿದ್ದರಾಮಯ್ಯ ಟೀಕೆಗೆ ಅಶೋಕ್ ಉತ್ತರಿಸಿದ್ದಾರೆ. 

ಬೆಂಗಳೂರು (ಅ. 28): 'ಸಿದ್ದರಾಮಯ್ಯನವರು ಪದೇ ಪದೇ 'ಬಿಜೆಪಿಯವರಿಗೆ ಧೈರ್ಯ ಇದೆಯೇನ್ರಿ? ಧಮ್ ಇದೆಯಾ? ಅಂತ ಪದೇ ಪದೇ ಚಾಲೆಂಜ್ ಹಾಕುತ್ತಾರೆ. ಇದಕ್ಕೆ ನಾನು ಸಿದ್ದರಾಮಯ್ಯನವರಿಗೆ ಉತ್ತರ ಕೊಡಲು ಬಯಸುತ್ತೇನೆ. ನಮಗೆ ಧೈರ್ಯ ಇರೋದ್ರಿಂದಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ. ಇನ್ನು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿ, ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವಾಗಿ ಮಾಡಿದ್ದೇವೆ. ನಂತರ ತ್ರಿವಳಿ ತಲಾಖನ್ನು ರದ್ದು ಮಾಡಿದ್ದೇವೆ. ನಮ್ಮ ಧಮ್ ಬಗ್ಗೆ ಪ್ರಶ್ನೆ ಮಾಡಬೇಡಿ. ನಿಮಗೆ ಧಮ್ ಇದ್ರೆ ಕಾಂಗ್ರೆಸ್ಸಿಗೆ ರಿಯಲ್ ಅಧ್ಯಕ್ಷರನ್ನು ಮಾಡಿದ್ರೆ ನಿಮಗೆ ಬಿಜೆಪಿ ಸೆಲ್ಯೂಟ್ ಹೊಡೆಯುತ್ತದೆ' ಎಂದು ಆರ್. ಅಶೋಕ್  ಹೇಳಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!