'ಸಿದ್ದರಾಮಯ್ಯನವರೇ ನಿಮಗೆ ಧಮ್ ಇದ್ರೆ ಕಾಂಗ್ರೆಸ್‌ ಅಧ್ಯಕ್ಷರನ್ನು ಬದಲಾಯಿಸಿ'

'ಸಿದ್ದರಾಮಯ್ಯನವರೇ ನಿಮಗೆ ಧಮ್ ಇದ್ರೆ ಕಾಂಗ್ರೆಸ್‌ ಅಧ್ಯಕ್ಷರನ್ನು ಬದಲಾಯಿಸಿ'

Suvarna News   | Asianet News
Published : Oct 28, 2020, 02:44 PM ISTUpdated : Oct 28, 2020, 02:48 PM IST

ನಮಗೆ ಧೈರ್ಯ ಇರೋದ್ರಿಂದಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ' ಎಂದು ಸಿದ್ದರಾಮಯ್ಯ ಟೀಕೆಗೆ ಅಶೋಕ್ ಉತ್ತರಿಸಿದ್ದಾರೆ. 

ಬೆಂಗಳೂರು (ಅ. 28): 'ಸಿದ್ದರಾಮಯ್ಯನವರು ಪದೇ ಪದೇ 'ಬಿಜೆಪಿಯವರಿಗೆ ಧೈರ್ಯ ಇದೆಯೇನ್ರಿ? ಧಮ್ ಇದೆಯಾ? ಅಂತ ಪದೇ ಪದೇ ಚಾಲೆಂಜ್ ಹಾಕುತ್ತಾರೆ. ಇದಕ್ಕೆ ನಾನು ಸಿದ್ದರಾಮಯ್ಯನವರಿಗೆ ಉತ್ತರ ಕೊಡಲು ಬಯಸುತ್ತೇನೆ. ನಮಗೆ ಧೈರ್ಯ ಇರೋದ್ರಿಂದಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ. ಇನ್ನು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿ, ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವಾಗಿ ಮಾಡಿದ್ದೇವೆ. ನಂತರ ತ್ರಿವಳಿ ತಲಾಖನ್ನು ರದ್ದು ಮಾಡಿದ್ದೇವೆ. ನಮ್ಮ ಧಮ್ ಬಗ್ಗೆ ಪ್ರಶ್ನೆ ಮಾಡಬೇಡಿ. ನಿಮಗೆ ಧಮ್ ಇದ್ರೆ ಕಾಂಗ್ರೆಸ್ಸಿಗೆ ರಿಯಲ್ ಅಧ್ಯಕ್ಷರನ್ನು ಮಾಡಿದ್ರೆ ನಿಮಗೆ ಬಿಜೆಪಿ ಸೆಲ್ಯೂಟ್ ಹೊಡೆಯುತ್ತದೆ' ಎಂದು ಆರ್. ಅಶೋಕ್  ಹೇಳಿದ್ದಾರೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ