'ಸಿದ್ದರಾಮಯ್ಯನವರೇ ನಿಮಗೆ ಧಮ್ ಇದ್ರೆ ಕಾಂಗ್ರೆಸ್‌ ಅಧ್ಯಕ್ಷರನ್ನು ಬದಲಾಯಿಸಿ'

'ಸಿದ್ದರಾಮಯ್ಯನವರೇ ನಿಮಗೆ ಧಮ್ ಇದ್ರೆ ಕಾಂಗ್ರೆಸ್‌ ಅಧ್ಯಕ್ಷರನ್ನು ಬದಲಾಯಿಸಿ'

Published : Oct 28, 2020, 02:44 PM ISTUpdated : Oct 28, 2020, 02:48 PM IST

ನಮಗೆ ಧೈರ್ಯ ಇರೋದ್ರಿಂದಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ' ಎಂದು ಸಿದ್ದರಾಮಯ್ಯ ಟೀಕೆಗೆ ಅಶೋಕ್ ಉತ್ತರಿಸಿದ್ದಾರೆ. 

ಬೆಂಗಳೂರು (ಅ. 28): 'ಸಿದ್ದರಾಮಯ್ಯನವರು ಪದೇ ಪದೇ 'ಬಿಜೆಪಿಯವರಿಗೆ ಧೈರ್ಯ ಇದೆಯೇನ್ರಿ? ಧಮ್ ಇದೆಯಾ? ಅಂತ ಪದೇ ಪದೇ ಚಾಲೆಂಜ್ ಹಾಕುತ್ತಾರೆ. ಇದಕ್ಕೆ ನಾನು ಸಿದ್ದರಾಮಯ್ಯನವರಿಗೆ ಉತ್ತರ ಕೊಡಲು ಬಯಸುತ್ತೇನೆ. ನಮಗೆ ಧೈರ್ಯ ಇರೋದ್ರಿಂದಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ. ಇನ್ನು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿ, ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವಾಗಿ ಮಾಡಿದ್ದೇವೆ. ನಂತರ ತ್ರಿವಳಿ ತಲಾಖನ್ನು ರದ್ದು ಮಾಡಿದ್ದೇವೆ. ನಮ್ಮ ಧಮ್ ಬಗ್ಗೆ ಪ್ರಶ್ನೆ ಮಾಡಬೇಡಿ. ನಿಮಗೆ ಧಮ್ ಇದ್ರೆ ಕಾಂಗ್ರೆಸ್ಸಿಗೆ ರಿಯಲ್ ಅಧ್ಯಕ್ಷರನ್ನು ಮಾಡಿದ್ರೆ ನಿಮಗೆ ಬಿಜೆಪಿ ಸೆಲ್ಯೂಟ್ ಹೊಡೆಯುತ್ತದೆ' ಎಂದು ಆರ್. ಅಶೋಕ್  ಹೇಳಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!