'ಸಿದ್ದರಾಮಯ್ಯನವರೇ ನಿಮಗೆ ಧಮ್ ಇದ್ರೆ ಕಾಂಗ್ರೆಸ್‌ ಅಧ್ಯಕ್ಷರನ್ನು ಬದಲಾಯಿಸಿ'

'ಸಿದ್ದರಾಮಯ್ಯನವರೇ ನಿಮಗೆ ಧಮ್ ಇದ್ರೆ ಕಾಂಗ್ರೆಸ್‌ ಅಧ್ಯಕ್ಷರನ್ನು ಬದಲಾಯಿಸಿ'

Suvarna News   | Asianet News
Published : Oct 28, 2020, 02:44 PM ISTUpdated : Oct 28, 2020, 02:48 PM IST

ನಮಗೆ ಧೈರ್ಯ ಇರೋದ್ರಿಂದಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ' ಎಂದು ಸಿದ್ದರಾಮಯ್ಯ ಟೀಕೆಗೆ ಅಶೋಕ್ ಉತ್ತರಿಸಿದ್ದಾರೆ. 

ಬೆಂಗಳೂರು (ಅ. 28): 'ಸಿದ್ದರಾಮಯ್ಯನವರು ಪದೇ ಪದೇ 'ಬಿಜೆಪಿಯವರಿಗೆ ಧೈರ್ಯ ಇದೆಯೇನ್ರಿ? ಧಮ್ ಇದೆಯಾ? ಅಂತ ಪದೇ ಪದೇ ಚಾಲೆಂಜ್ ಹಾಕುತ್ತಾರೆ. ಇದಕ್ಕೆ ನಾನು ಸಿದ್ದರಾಮಯ್ಯನವರಿಗೆ ಉತ್ತರ ಕೊಡಲು ಬಯಸುತ್ತೇನೆ. ನಮಗೆ ಧೈರ್ಯ ಇರೋದ್ರಿಂದಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ. ಇನ್ನು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿ, ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವಾಗಿ ಮಾಡಿದ್ದೇವೆ. ನಂತರ ತ್ರಿವಳಿ ತಲಾಖನ್ನು ರದ್ದು ಮಾಡಿದ್ದೇವೆ. ನಮ್ಮ ಧಮ್ ಬಗ್ಗೆ ಪ್ರಶ್ನೆ ಮಾಡಬೇಡಿ. ನಿಮಗೆ ಧಮ್ ಇದ್ರೆ ಕಾಂಗ್ರೆಸ್ಸಿಗೆ ರಿಯಲ್ ಅಧ್ಯಕ್ಷರನ್ನು ಮಾಡಿದ್ರೆ ನಿಮಗೆ ಬಿಜೆಪಿ ಸೆಲ್ಯೂಟ್ ಹೊಡೆಯುತ್ತದೆ' ಎಂದು ಆರ್. ಅಶೋಕ್  ಹೇಳಿದ್ದಾರೆ. 

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!