ಕಳಪೆ ಔಷಧ ವಿತರಣೆ: ಕೇಂದ್ರದ ಗಮನ ಸೆಳೆದ ಸಚಿವ ದಿನೇಶ್ ಗುಂಡೂರಾವ್! Dinesh Gundu Rao | Suvarna News

Published : Feb 22, 2025, 06:00 PM IST

ವಿಜಯಪುರದಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕಳಪೆ ಮಟ್ಟದ ಔಷಧ ವಿತರಣೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ಈ ಬಗ್ಗೆ ಈಗಾಗಲೇ ಕೇಂದ್ರ ಸಚಿವರ ಗಮನ ಸೆಳೆದಿದ್ದು, ಔಷಧ ತಯಾರಿಕಾ ಕಂಪನಿಗಳ ಮೇಲೆ ಹೆಚ್ಚಿನ ನಿಯಂತ್ರಣ ಹೇರಲು ಒತ್ತಾಯಿಸಿದ್ದಾರೆ. ಗುಣಮಟ್ಟದ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ ಅವರು, ಮತ್ತೊಮ್ಮೆ ಕೇಂದ್ರದ ಗಮನ ಸೆಳೆಯುವುದಾಗಿ ತಿಳಿಸಿದರು. ಇಂಡಿಯಾ-ಪಾಕಿಸ್ತಾನ ಕ್ರಿಕೆಟ್ ಪಂದ್ಯದ ಬಗ್ಗೆ ಮಾತನಾಡಿದ ಸಚಿವರು, ಭಾರತ ತಂಡ ಯಾರ ಜೊತೆ ಆಡಿದರೂ ಗೆಲ್ಲಬೇಕು, ಅದರಲ್ಲೂ ಪಾಕಿಸ್ತಾನದ ವಿರುದ್ಧ ಗೆಲ್ಲಲೇಬೇಕು ಎಂಬ ಆಶಯ ವ್ಯಕ್ತಪಡಿಸಿದರು. ಭಾರತ ತಂಡ ಉತ್ತಮ ಆಟಗಾರರನ್ನು ಹೊಂದಿದ್ದು, ನಾಳಿನ ಪಂದ್ಯ ಮಾತ್ರವಲ್ಲ, ಟ್ರೋಫಿಯನ್ನೂ ಗೆದ್ದು ಬರಲಿ ಎಂದು ಶುಭ ಹಾರೈಸಿದರು. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more