ಹೈಕಮಾಂಡ್‌ ಭೇಟಿ ಮಾಡಿ ರಮೇಶ್ ಜಾರಕಿಹೊಳಿ ವಾಪಸ್‌, ಬೆಂಗ್ಳೂರಲ್ಲಿ ಹೀಗಂದ್ರು...!

ಹೈಕಮಾಂಡ್‌ ಭೇಟಿ ಮಾಡಿ ರಮೇಶ್ ಜಾರಕಿಹೊಳಿ ವಾಪಸ್‌, ಬೆಂಗ್ಳೂರಲ್ಲಿ ಹೀಗಂದ್ರು...!

Published : Nov 21, 2020, 07:25 PM IST

ಸಚಿವ ರಮೇಶ್ ಜಾರಕಿಹೊಳಿ ಅವರು ಕಳೆದ ಮೂರ್ನಾಲ್ಕು ದಿನಗಳಿಂದ ದೆಹಲಿಯಲ್ಲಿಯೇ ಇದ್ದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಬೆಂಗಳೂರು, (ನ.21): ಸಚಿವ ರಮೇಶ್ ಜಾರಕಿಹೊಳಿ ಅವರು ಕಳೆದ ಮೂರ್ನಾಲ್ಕು ದಿನಗಳಿಂದ ದೆಹಲಿಯಲ್ಲಿಯೇ ಇದ್ದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಸಂಪುಟ ಕಸರತ್ತು: ಸಚಿವಾಕಾಂಕ್ಷಿಗಳಿಗೆ ಬಿಗ್ ಶಾಕ್.!

ರಮೇಶ್ ಜಾರಕಿಹೊಳಿ, ಸಂತೋಷ್ ಅವರನ್ನು ಭೇಟಿ ಮಾಡಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಚೆರ್ಚೆಗೆ ಗ್ರಾಸವಾಗಿದೆ. ಇನ್ನು ಸಂಪುಟ ಕಸರತ್ತು ನಡೆಯುತ್ತಿರುವ ನಡುವೆ ದೆಹಲಿಯಲ್ಲಿ ಠಿಕಾಣಿ ಹೂಡಿದ್ದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಇನ್ನು ಈ ಬಗ್ಗೆ ಸಾಹುಕಾರ್ ಪ್ರತಿಕ್ರಿಯಿಸಿದ್ದು ಹೀಗೆ...

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!