ಹೈಕಮಾಂಡ್‌ ಭೇಟಿ ಮಾಡಿ ರಮೇಶ್ ಜಾರಕಿಹೊಳಿ ವಾಪಸ್‌, ಬೆಂಗ್ಳೂರಲ್ಲಿ ಹೀಗಂದ್ರು...!

ಹೈಕಮಾಂಡ್‌ ಭೇಟಿ ಮಾಡಿ ರಮೇಶ್ ಜಾರಕಿಹೊಳಿ ವಾಪಸ್‌, ಬೆಂಗ್ಳೂರಲ್ಲಿ ಹೀಗಂದ್ರು...!

Published : Nov 21, 2020, 07:25 PM IST

ಸಚಿವ ರಮೇಶ್ ಜಾರಕಿಹೊಳಿ ಅವರು ಕಳೆದ ಮೂರ್ನಾಲ್ಕು ದಿನಗಳಿಂದ ದೆಹಲಿಯಲ್ಲಿಯೇ ಇದ್ದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಬೆಂಗಳೂರು, (ನ.21): ಸಚಿವ ರಮೇಶ್ ಜಾರಕಿಹೊಳಿ ಅವರು ಕಳೆದ ಮೂರ್ನಾಲ್ಕು ದಿನಗಳಿಂದ ದೆಹಲಿಯಲ್ಲಿಯೇ ಇದ್ದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಸಂಪುಟ ಕಸರತ್ತು: ಸಚಿವಾಕಾಂಕ್ಷಿಗಳಿಗೆ ಬಿಗ್ ಶಾಕ್.!

ರಮೇಶ್ ಜಾರಕಿಹೊಳಿ, ಸಂತೋಷ್ ಅವರನ್ನು ಭೇಟಿ ಮಾಡಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಚೆರ್ಚೆಗೆ ಗ್ರಾಸವಾಗಿದೆ. ಇನ್ನು ಸಂಪುಟ ಕಸರತ್ತು ನಡೆಯುತ್ತಿರುವ ನಡುವೆ ದೆಹಲಿಯಲ್ಲಿ ಠಿಕಾಣಿ ಹೂಡಿದ್ದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಇನ್ನು ಈ ಬಗ್ಗೆ ಸಾಹುಕಾರ್ ಪ್ರತಿಕ್ರಿಯಿಸಿದ್ದು ಹೀಗೆ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!