ಅನಂತ್ ಕುಮಾರ್ ಹೆಗಡೆ ಯಾವ ಪುಟಗೋಸಿ? ಸಿಎಂ ಕಾಲಿನ ಧೂಳಿಗೂ ಸಮನಲ್ಲ: ಸಚಿವ ತಂಗಡಗಿ ಆಕ್ರೋಶ

ಅನಂತ್ ಕುಮಾರ್ ಹೆಗಡೆ ಯಾವ ಪುಟಗೋಸಿ? ಸಿಎಂ ಕಾಲಿನ ಧೂಳಿಗೂ ಸಮನಲ್ಲ: ಸಚಿವ ತಂಗಡಗಿ ಆಕ್ರೋಶ

Published : Jan 14, 2024, 08:21 PM IST

ಸಿಎಂ ಸಿದ್ದರಾಮಯ್ಯ ಮುಂದೆ ಸಂಸದ ಅನಂತ್ ಕುಮಾರ್‌ ಹೆಗಡೆ ಪುಟಗೋಸಿಗೆ ಸಮನಲ್ಲ. ಸಿದ್ದರಾಮಯ್ಯ, ಕಾಂಗ್ರೆಸ್ ಬಗ್ಗೆ ಮಾತನಾಡುವ ನಿಮ್ಮಂಥ ನಾಯಿಗಳಿಗೆ ನಾನು ಅಲ್ಲಿಗೆ ಬಂದು ಉತ್ತರ ಕೊಡಬೇಕಾಗುತ್ತೆ ಮಗನೆ ಎಂದು ಸಚಿವ ಶಿವರಾಜ್‌ ತಂಗಡಗಿ ಏಕವಚನದಲ್ಲಿಯೇ ತಿರುಗೇಟು ನೀಡಿದ್ದಾರೆ. 

ಕೊಪ್ಪಳ (ಜ.14): ಸಿಎಂ ಸಿದ್ದರಾಮಯ್ಯ ಮುಂದೆ ಸಂಸದ ಅನಂತ್ ಕುಮಾರ್‌ ಹೆಗಡೆ ಪುಟಗೋಸಿಗೆ ಸಮನಲ್ಲ. ಸಿದ್ದರಾಮಯ್ಯ, ಕಾಂಗ್ರೆಸ್ ಬಗ್ಗೆ ಮಾತನಾಡುವ ನಿಮ್ಮಂಥ ನಾಯಿಗಳಿಗೆ ನಾನು ಅಲ್ಲಿಗೆ ಬಂದು ಉತ್ತರ ಕೊಡಬೇಕಾಗುತ್ತೆ ಮಗನೆ ಎಂದು ಸಚಿವ ಶಿವರಾಜ್‌ ತಂಗಡಗಿ ಏಕವಚನದಲ್ಲಿಯೇ ತಿರುಗೇಟು ನೀಡಿದ್ದಾರೆ. ಕೊಪ್ಪಳ ಜಿಲ್ಲೆ ಕಾರಟಗಿ ಪಟ್ಟಣದಲ್ಲಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿ, ಅನಂತ್‌ ಕುಮಾರ್‌ಗೆ ಅವನದೇ ಭಾಷೆಯಲ್ಲಿ ಉತ್ತರ ಕೊಡಲು ನನಗೂ ಬರುತ್ತೆ.‌ ಆದರೆ ನನ್ನ ಹಿರಿಯರು ನನಗೆ ಸಂಸ್ಕಾರ ಕಲಿಸಿದ್ದಾರೆ.

ಅದಕ್ಕಾಗಿ ಅವನಿಗೆ ಕೆಟ್ಟ ಭಾಷೆಯಲ್ಲಿ ಉತ್ತರ ಕೊಡುತ್ತಿಲ್ಲ. ಬದಲಿಗೆ ಎಚ್ಚರಿಕೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದೇ ಮೊದಲು ಮತ್ತು ಕೊನೆ. ಸಿದ್ದರಾಮಯ್ಯ ಬಗ್ಗೆ ಅವನು ಮಾತನಾಡಬಾರದು. ಸಿದ್ದರಾಮಯ್ಯ ಅವರಿಗೆ ಆಗಿರುವ ಅನುಭವ‌ದಷ್ಟು ಅವನಿಗೆ ವಯಸ್ಸಾಗಿಲ್ಲ. ಅವರ ಕಾಲಿನ ಧೂಳಿಗೂ ಹೆಗಡೆ ಸಮನಲ್ಲ. ನಾನೂ ಕೂಡ ಹೀಗೆ ಮಾತನಾಡಬಾರದು. ಆದರೆ ಅವನಾಡಿದ ಮಾತಿನಿಂದ ನೋವಾಗಿ ಹೀಗೆ ಹೇಳಿದ್ದೇನೆ. ಇಂಥ ನಾಯಿಗಳಿಗೆ ನಾವು ಬುದ್ಧಿ ಕಲಿಸುತ್ತೇವೆ. ಹೀಗೆ ಮಾತು ಮುಂದುವರೆಸಿದರೆ, ನಾನು ಮುಂದೆ ಉತ್ತರ ಕರ್ನಾಟಕದ ಭಾಷೆಯಲ್ಲಿ ಉತ್ತರ ಕೊಡ ಬೇಕಾಗುತ್ತೆ. ಇವನಿಗಿಂತ ಕೆಟ್ಟ ಭಾಷೆಯಲ್ಲಿ ಉತ್ತರ ಕೊಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more