ಅನಂತ್ ಕುಮಾರ್ ಹೆಗಡೆ ಯಾವ ಪುಟಗೋಸಿ? ಸಿಎಂ ಕಾಲಿನ ಧೂಳಿಗೂ ಸಮನಲ್ಲ: ಸಚಿವ ತಂಗಡಗಿ ಆಕ್ರೋಶ

ಅನಂತ್ ಕುಮಾರ್ ಹೆಗಡೆ ಯಾವ ಪುಟಗೋಸಿ? ಸಿಎಂ ಕಾಲಿನ ಧೂಳಿಗೂ ಸಮನಲ್ಲ: ಸಚಿವ ತಂಗಡಗಿ ಆಕ್ರೋಶ

Published : Jan 14, 2024, 08:21 PM IST

ಸಿಎಂ ಸಿದ್ದರಾಮಯ್ಯ ಮುಂದೆ ಸಂಸದ ಅನಂತ್ ಕುಮಾರ್‌ ಹೆಗಡೆ ಪುಟಗೋಸಿಗೆ ಸಮನಲ್ಲ. ಸಿದ್ದರಾಮಯ್ಯ, ಕಾಂಗ್ರೆಸ್ ಬಗ್ಗೆ ಮಾತನಾಡುವ ನಿಮ್ಮಂಥ ನಾಯಿಗಳಿಗೆ ನಾನು ಅಲ್ಲಿಗೆ ಬಂದು ಉತ್ತರ ಕೊಡಬೇಕಾಗುತ್ತೆ ಮಗನೆ ಎಂದು ಸಚಿವ ಶಿವರಾಜ್‌ ತಂಗಡಗಿ ಏಕವಚನದಲ್ಲಿಯೇ ತಿರುಗೇಟು ನೀಡಿದ್ದಾರೆ. 

ಕೊಪ್ಪಳ (ಜ.14): ಸಿಎಂ ಸಿದ್ದರಾಮಯ್ಯ ಮುಂದೆ ಸಂಸದ ಅನಂತ್ ಕುಮಾರ್‌ ಹೆಗಡೆ ಪುಟಗೋಸಿಗೆ ಸಮನಲ್ಲ. ಸಿದ್ದರಾಮಯ್ಯ, ಕಾಂಗ್ರೆಸ್ ಬಗ್ಗೆ ಮಾತನಾಡುವ ನಿಮ್ಮಂಥ ನಾಯಿಗಳಿಗೆ ನಾನು ಅಲ್ಲಿಗೆ ಬಂದು ಉತ್ತರ ಕೊಡಬೇಕಾಗುತ್ತೆ ಮಗನೆ ಎಂದು ಸಚಿವ ಶಿವರಾಜ್‌ ತಂಗಡಗಿ ಏಕವಚನದಲ್ಲಿಯೇ ತಿರುಗೇಟು ನೀಡಿದ್ದಾರೆ. ಕೊಪ್ಪಳ ಜಿಲ್ಲೆ ಕಾರಟಗಿ ಪಟ್ಟಣದಲ್ಲಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿ, ಅನಂತ್‌ ಕುಮಾರ್‌ಗೆ ಅವನದೇ ಭಾಷೆಯಲ್ಲಿ ಉತ್ತರ ಕೊಡಲು ನನಗೂ ಬರುತ್ತೆ.‌ ಆದರೆ ನನ್ನ ಹಿರಿಯರು ನನಗೆ ಸಂಸ್ಕಾರ ಕಲಿಸಿದ್ದಾರೆ.

ಅದಕ್ಕಾಗಿ ಅವನಿಗೆ ಕೆಟ್ಟ ಭಾಷೆಯಲ್ಲಿ ಉತ್ತರ ಕೊಡುತ್ತಿಲ್ಲ. ಬದಲಿಗೆ ಎಚ್ಚರಿಕೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದೇ ಮೊದಲು ಮತ್ತು ಕೊನೆ. ಸಿದ್ದರಾಮಯ್ಯ ಬಗ್ಗೆ ಅವನು ಮಾತನಾಡಬಾರದು. ಸಿದ್ದರಾಮಯ್ಯ ಅವರಿಗೆ ಆಗಿರುವ ಅನುಭವ‌ದಷ್ಟು ಅವನಿಗೆ ವಯಸ್ಸಾಗಿಲ್ಲ. ಅವರ ಕಾಲಿನ ಧೂಳಿಗೂ ಹೆಗಡೆ ಸಮನಲ್ಲ. ನಾನೂ ಕೂಡ ಹೀಗೆ ಮಾತನಾಡಬಾರದು. ಆದರೆ ಅವನಾಡಿದ ಮಾತಿನಿಂದ ನೋವಾಗಿ ಹೀಗೆ ಹೇಳಿದ್ದೇನೆ. ಇಂಥ ನಾಯಿಗಳಿಗೆ ನಾವು ಬುದ್ಧಿ ಕಲಿಸುತ್ತೇವೆ. ಹೀಗೆ ಮಾತು ಮುಂದುವರೆಸಿದರೆ, ನಾನು ಮುಂದೆ ಉತ್ತರ ಕರ್ನಾಟಕದ ಭಾಷೆಯಲ್ಲಿ ಉತ್ತರ ಕೊಡ ಬೇಕಾಗುತ್ತೆ. ಇವನಿಗಿಂತ ಕೆಟ್ಟ ಭಾಷೆಯಲ್ಲಿ ಉತ್ತರ ಕೊಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more