ಬಳ್ಳಾರಿ ಜನ ಬಿಜೆಪಿಗೆ ತಕ್ಕ ಪಾಠ ಕಲಿಸ್ತಾರೆ! ಬಿಜೆಪಿ ಶಾಸಕನಿಂದಲೇ ವಾರ್ನಿಂಗ್

Nov 18, 2020, 5:40 PM IST

ಬೆಂಗಳೂರು (ನ. 18): ಬಳ್ಳಾರಿ ಜಿಲ್ಲಾ ವಿಭಜನೆಗೆ ಮಾಡಿ ವಿಜಯನಗರ ಜಿಲ್ಲೆ ರಚನೆಗೆ ಮಾಡಬೇಕು ಎಂಬ ಕೂಗಿಗೆ ಮನ್ನಣೆ ಸಿಕ್ಕಿದೆ. ಕರ್ನಾಟಕದ 31 ನೇ ಜಿಲ್ಲೆಯಾಗಿ ವಿಜಯನರವನ್ನು ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. 

ಸಿಎಂಗಿಂತ ಮೊದೇ ಹೋಗಿ ಕುಂತ ಸಾಹುಕಾರ: ದಿಲ್ಲಿಯಲ್ಲಿ ಜಾರಕಿಹೊಳಿ ನಡೆ ಕುತೂಹಲ

ವಿಜಯ ನಗರ ಜಿಲ್ಲೆ ರಚನೆಗೆ ಬಳ್ಳಾರಿಯಲ್ಲಿ ಜನಾಕ್ರೋಶ ವ್ಯಕ್ತವಾಗಿದೆ. ಸೋಮಶೇಖರ್ ರೆಡ್ಡಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.