ಹೊಸಪೇಟೆ ಹೊಸ ಜಿಲ್ಲೆ: ಹೊಸ ಗುಟ್ಟು ಹೇಳಿದ ಶ್ರೀರಾಮುಲು

ಹೊಸಪೇಟೆ ಹೊಸ ಜಿಲ್ಲೆ: ಹೊಸ ಗುಟ್ಟು ಹೇಳಿದ ಶ್ರೀರಾಮುಲು

Published : Nov 17, 2019, 08:31 PM ISTUpdated : Nov 17, 2019, 08:41 PM IST

ಬಳ್ಳಾರಿ[ನ. 17]  ಬಳ್ಳಾರಿ-ಹೊಸಪೇಟೆ ಬಿಜೆಪಿಯಲ್ಲಿಯೂ ಬಂಡಾಯ ಕಂಡುಬಂದಿದೆ. ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಅವರೇ ಮಾತನಾಡಿದ್ದಾರೆ. ಕೆಲವರಿಗೆ ಆಶ್ವಾಸನೆ ಕೊಟ್ಟಿದ್ದು ನಿಜ ಎಂದು ರಾಮುಲು ಅವರೇ ಒಪ್ಪಿಕೊಂಡಿದ್ದಾರೆ.

17 ಜನ ತ್ಯಾಗ ಮಾಡಿ ರಾಜೀನಾಮೆ ಕೊಟ್ಟಿದ್ದಕ್ಕೆ ನಾವೆಲ್ಲರೂ ಮಂತ್ರಿಗಳಾಗಿದ್ದೇವೆ. ಕೆಲವರಿಗೆ ಆಶ್ವಾಸನೆ ಕೊಟ್ಟಿದ್ದು ನಿಜ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ ಎಂದಿದ್ದಾರೆ.

ಬಳ್ಳಾರಿ[ನ. 17]  ಬಳ್ಳಾರಿ-ಹೊಸಪೇಟೆ ಬಿಜೆಪಿಯಲ್ಲಿಯೂ ಬಂಡಾಯ ಕಂಡುಬಂದಿದೆ. ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಅವರೇ ಮಾತನಾಡಿದ್ದಾರೆ. ಕೆಲವರಿಗೆ ಆಶ್ವಾಸನೆ ಕೊಟ್ಟಿದ್ದು ನಿಜ ಎಂದು ರಾಮುಲು ಅವರೇ ಒಪ್ಪಿಕೊಂಡಿದ್ದಾರೆ.

17 ಜನ ತ್ಯಾಗ ಮಾಡಿ ರಾಜೀನಾಮೆ ಕೊಟ್ಟಿದ್ದಕ್ಕೆ ನಾವೆಲ್ಲರೂ ಮಂತ್ರಿಗಳಾಗಿದ್ದೇವೆ. ಕೆಲವರಿಗೆ ಆಶ್ವಾಸನೆ ಕೊಟ್ಟಿದ್ದು ನಿಜ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ ಎಂದಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?