ಮುಸ್ಲಿಮರ ಓಲೈಕೆಗೆ ಮುಂದಾದ ಬಿಜೆಪಿ ಸಚಿವ! ಮತ್ತೆ ಹಳೆ ಕ್ಷೇತ್ರಕ್ಕೆ ಮರಳಿ ಬರ್ತಾರಾ ಸಚಿವ ಶ್ರೀರಾಮುಲು?

ಮುಸ್ಲಿಮರ ಓಲೈಕೆಗೆ ಮುಂದಾದ ಬಿಜೆಪಿ ಸಚಿವ! ಮತ್ತೆ ಹಳೆ ಕ್ಷೇತ್ರಕ್ಕೆ ಮರಳಿ ಬರ್ತಾರಾ ಸಚಿವ ಶ್ರೀರಾಮುಲು?

Published : May 07, 2022, 10:10 PM IST

ಚುನಾವಣೆ ಹೊಸ್ತಿಲಿನಲ್ಲಿ ಸ್ಪರ್ಧೆಯ ಲೆಕ್ಕಾಚಾರ ಶುರುವಾಗಿದೆ. ಮೊಳಕಾಲ್ಮೂರು ಶಾಸಕರಾಗಿರುವ ಶ್ರೀರಾಮುಲು ಮತ್ತೆ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುತ್ತಾರಾ ಎನ್ನುವ ಲೆಕ್ಕಾಚಾರಗಳಿಗೆ ಈಗ ರೆಕ್ಕೆಪುಕ್ಕಗಳು ಬಂದಿವೆ.

ಬೆಂಗಳೂರು (ಮೇ. 7): ಬಿಜೆಪಿ (BJP) ಪ್ರಭಾವಿ ಸಚಿವರೊಬ್ಬರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ(assembly elections)  ಕ್ಷೇತ್ರ ಬದಲಾವಣೆಯ ಸೂಚನೆ ಕೊಟ್ಟಿದ್ದಾರೆ. ಮೊಳಕಾಲ್ಮೂರು (Molakalmuru) ಶಾಸಕರಾಗಿರುವ ಸಚಿವ ಶ್ರೀರಾಮುಲು(b sriramulu) ತಮ್ಮ ಹಿಂದಿನ ಕ್ಷೇತ್ರವಾದ ಬಳ್ಳಾರಿ ಗ್ರಾಮೀಣದ (Bellari Rural) ಮೇಲೆ ಕಣ್ಣಿಟ್ಟಿದ್ದು ಈ ನಿಟ್ಟಿನಲ್ಲಿ  ಈಗಾಗಲೇ ಪ್ರಯತ್ನವನ್ನೂ ಆರಂಭಿಸಿದ್ದಾರೆ ಎನ್ನಲಾಗಿದೆ.

ಮುಸ್ಲಿಂ (Muslim) ಒಲೈಕೆಗೆ ಮುಂದಾಗಿರೋ ಶ್ರೀರಾಮುಲು‌ ಅವರು ಮಸೀದಿಗಳಿಗೆ ಡೆವಲಪ್ಮೆಂಟ್ (Mosques Development) ಹೆಸರಲ್ಲಿ ಭರ್ಜರಿ ದೇಣಿಗೆಯನ್ನು ನೀಡ್ತಿದ್ದಾರೆ. ಇದಕ್ಕೆ ಕಾರಣ ಅವರು ಮತ್ತೊಮ್ಮೆ ತವರು ಕ್ಷೇತ್ರ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಮೇಲೆ ಕಣ್ಣಿಟ್ಟಿರೋದು ಎನ್ನುವುದು ಗುಟ್ಟಾಗಿಲ್ಲ. ಒಂದು ಕಡೆ ಸಂಘ ಪರಿವಾರದವರ ದೃಷ್ಠಿಯಲ್ಲಿ ಅಲ್ಪ ಸಂಖ್ಯಾತರರಿಂದ ದೂರವಿರಬೇಕು. ಆದರೆ ಇಲ್ಲಿ ದೂರವಿದ್ರೇ ಇಲ್ಲಿ ಮತ ಪಡೆಯೋದು ಕಷ್ಟವಾಗಿದೆ. ಹೀಗಾಗಿ ಸದ್ಯ ಶ್ರೀರಾಮುಲು‌ ಇಕ್ಕಟ್ಟಿಗೆ ಸಿಲುಕಿದ್ದಾರೆ.

KOLAR: ವರ್ತೂರು ಪ್ರಕಾಶ್ ಹಾಗೂ ಮಂಜುನಾಥ ಗೌಡ ಬಿಜೆಪಿ ಸೇರ್ಪಡೆಗೆ ವಿರೋಧ!

ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಗೆಲುವು ಸಾಧಿಸಬೇಕಾದಲ್ಲಿ ಮುಸ್ಲಿಂ ಮತಗಳೇ ನಿರ್ಣಾಯಕ. ಹಾಗಾಗಿ ಅಲ್ಲಿನ ಮಸೀದಿಗಳಿಗೆ ಅವರು ದೇಣಿಗೆ ನೀಡಲು ಆರಂಭಿಸಿದ್ದಾರೆ ಎನ್ನಲಾಗಿದೆ. ಹಿಜಾಬ್ ಹಾಗೂ ಹಲಾಲ್ ವಿಚಾರದ ವೇಳೆ ಸುಮ್ಮನ್ನಿದ್ದ ಶ್ರೀರಾಮುಲು ಈಗ ಮತಕ್ಕಾಗಿ ಓಲೈಕೆ ರಾಜಕಾರಣಕ್ಕೆ ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more