ಮುಸ್ಲಿಮರ ಓಲೈಕೆಗೆ ಮುಂದಾದ ಬಿಜೆಪಿ ಸಚಿವ! ಮತ್ತೆ ಹಳೆ ಕ್ಷೇತ್ರಕ್ಕೆ ಮರಳಿ ಬರ್ತಾರಾ ಸಚಿವ ಶ್ರೀರಾಮುಲು?

ಮುಸ್ಲಿಮರ ಓಲೈಕೆಗೆ ಮುಂದಾದ ಬಿಜೆಪಿ ಸಚಿವ! ಮತ್ತೆ ಹಳೆ ಕ್ಷೇತ್ರಕ್ಕೆ ಮರಳಿ ಬರ್ತಾರಾ ಸಚಿವ ಶ್ರೀರಾಮುಲು?

Published : May 07, 2022, 10:10 PM IST

ಚುನಾವಣೆ ಹೊಸ್ತಿಲಿನಲ್ಲಿ ಸ್ಪರ್ಧೆಯ ಲೆಕ್ಕಾಚಾರ ಶುರುವಾಗಿದೆ. ಮೊಳಕಾಲ್ಮೂರು ಶಾಸಕರಾಗಿರುವ ಶ್ರೀರಾಮುಲು ಮತ್ತೆ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುತ್ತಾರಾ ಎನ್ನುವ ಲೆಕ್ಕಾಚಾರಗಳಿಗೆ ಈಗ ರೆಕ್ಕೆಪುಕ್ಕಗಳು ಬಂದಿವೆ.

ಬೆಂಗಳೂರು (ಮೇ. 7): ಬಿಜೆಪಿ (BJP) ಪ್ರಭಾವಿ ಸಚಿವರೊಬ್ಬರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ(assembly elections)  ಕ್ಷೇತ್ರ ಬದಲಾವಣೆಯ ಸೂಚನೆ ಕೊಟ್ಟಿದ್ದಾರೆ. ಮೊಳಕಾಲ್ಮೂರು (Molakalmuru) ಶಾಸಕರಾಗಿರುವ ಸಚಿವ ಶ್ರೀರಾಮುಲು(b sriramulu) ತಮ್ಮ ಹಿಂದಿನ ಕ್ಷೇತ್ರವಾದ ಬಳ್ಳಾರಿ ಗ್ರಾಮೀಣದ (Bellari Rural) ಮೇಲೆ ಕಣ್ಣಿಟ್ಟಿದ್ದು ಈ ನಿಟ್ಟಿನಲ್ಲಿ  ಈಗಾಗಲೇ ಪ್ರಯತ್ನವನ್ನೂ ಆರಂಭಿಸಿದ್ದಾರೆ ಎನ್ನಲಾಗಿದೆ.

ಮುಸ್ಲಿಂ (Muslim) ಒಲೈಕೆಗೆ ಮುಂದಾಗಿರೋ ಶ್ರೀರಾಮುಲು‌ ಅವರು ಮಸೀದಿಗಳಿಗೆ ಡೆವಲಪ್ಮೆಂಟ್ (Mosques Development) ಹೆಸರಲ್ಲಿ ಭರ್ಜರಿ ದೇಣಿಗೆಯನ್ನು ನೀಡ್ತಿದ್ದಾರೆ. ಇದಕ್ಕೆ ಕಾರಣ ಅವರು ಮತ್ತೊಮ್ಮೆ ತವರು ಕ್ಷೇತ್ರ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಮೇಲೆ ಕಣ್ಣಿಟ್ಟಿರೋದು ಎನ್ನುವುದು ಗುಟ್ಟಾಗಿಲ್ಲ. ಒಂದು ಕಡೆ ಸಂಘ ಪರಿವಾರದವರ ದೃಷ್ಠಿಯಲ್ಲಿ ಅಲ್ಪ ಸಂಖ್ಯಾತರರಿಂದ ದೂರವಿರಬೇಕು. ಆದರೆ ಇಲ್ಲಿ ದೂರವಿದ್ರೇ ಇಲ್ಲಿ ಮತ ಪಡೆಯೋದು ಕಷ್ಟವಾಗಿದೆ. ಹೀಗಾಗಿ ಸದ್ಯ ಶ್ರೀರಾಮುಲು‌ ಇಕ್ಕಟ್ಟಿಗೆ ಸಿಲುಕಿದ್ದಾರೆ.

KOLAR: ವರ್ತೂರು ಪ್ರಕಾಶ್ ಹಾಗೂ ಮಂಜುನಾಥ ಗೌಡ ಬಿಜೆಪಿ ಸೇರ್ಪಡೆಗೆ ವಿರೋಧ!

ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಗೆಲುವು ಸಾಧಿಸಬೇಕಾದಲ್ಲಿ ಮುಸ್ಲಿಂ ಮತಗಳೇ ನಿರ್ಣಾಯಕ. ಹಾಗಾಗಿ ಅಲ್ಲಿನ ಮಸೀದಿಗಳಿಗೆ ಅವರು ದೇಣಿಗೆ ನೀಡಲು ಆರಂಭಿಸಿದ್ದಾರೆ ಎನ್ನಲಾಗಿದೆ. ಹಿಜಾಬ್ ಹಾಗೂ ಹಲಾಲ್ ವಿಚಾರದ ವೇಳೆ ಸುಮ್ಮನ್ನಿದ್ದ ಶ್ರೀರಾಮುಲು ಈಗ ಮತಕ್ಕಾಗಿ ಓಲೈಕೆ ರಾಜಕಾರಣಕ್ಕೆ ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more