ಒಂದೆಡೆ ಸಂಸದ ಮುನಿಸ್ವಾಮಿ ವೀರಾವೇಷದ ಭಾಷಣ, ಮತ್ತೊಂದೆಡೆ ಶ್ರೀರಾಮುಲು‌ ನಿದ್ರೆ....

ಒಂದೆಡೆ ಸಂಸದ ಮುನಿಸ್ವಾಮಿ ವೀರಾವೇಷದ ಭಾಷಣ, ಮತ್ತೊಂದೆಡೆ ಶ್ರೀರಾಮುಲು‌ ನಿದ್ರೆ....

Published : Jan 13, 2021, 03:44 PM ISTUpdated : Jan 13, 2021, 03:49 PM IST

ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಮಾತ್ರ ವೇದಿಕೆಯಲ್ಲಿ ಆಯಾಗಿ ನಿದ್ದೆ ಮಾಡುತ್ತಿದ್ದಾರೆ. ಕೋಲಾರದ ಬಂಗಾರಪೇಟೆ ತಾಲೂಕಿನಲ್ಲಿ ಇಂದು (ಗುರುವಾರ) ನಡೆದ ಜನ ಸೇವಕ ಸಮಾವೇಶದಲ್ಲಿ ಭರ್ಜರಿ ನಿದ್ದೆ ಮಾಡಿದರು. ಈ ವಿಡಿಯೋ ಇದೀಗ ಫುಲ್ ವೈರಲ್ ಆಗುತ್ತಿದೆ.

ಕೋಲಾರ, (ಜ.13): ಅತ್ತ ಸಂಪುಟ ವಿಸ್ತರಣೆಯಾಗುತ್ತಿದ್ದು, ಏಳು ಜನರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಮತ್ತೊಂದೆಡೆ ಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಕೆಲ ಬಿಜೆಪಿ ಶಾಸಕ ಬಹಿರಂಗವಾಗಿಯೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ.

ಇಬ್ಬರೂ ಜತೆಗಿರುವ ವಿಡಿಯೋ ನೋಡಿದ್ದೀರಾ, ಈಗ ಯಾರೆಂಬುದು ಗೊತ್ತಿಲ್ಲ ಅಂದ್ರೆ?: HDKಗೆ ಟಾಂಗ್

ಇದೆಲ್ಲರದರ ಮಧ್ಯೆ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಮಾತ್ರ ವೇದಿಕೆಯಲ್ಲಿ ಆಯಾಗಿ ನಿದ್ದೆ ಮಾಡುತ್ತಿದ್ದಾರೆ. ಕೋಲಾರದ ಬಂಗಾರಪೇಟೆ ತಾಲೂಕಿನಲ್ಲಿ ಇಂದು (ಗುರುವಾರ) ನಡೆದ ಜನ ಸೇವಕ ಸಮಾವೇಶದಲ್ಲಿ ಭರ್ಜರಿ ನಿದ್ದೆ ಮಾಡಿದರು. ಈ ವಿಡಿಯೋ ಇದೀಗ ಫುಲ್ ವೈರಲ್ ಆಗುತ್ತಿದೆ.

20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!