ಖಾತೆ ಬದಲಾವಣೆ: ಮಹತ್ವದ ನಿರ್ಧಾರ ಕೈಗೊಂಡ ಶ್ರೀರಾಮುಲು, ಬಿಜೆಪಿಯಲ್ಲಿ ಸಂಚಲನ

ಖಾತೆ ಬದಲಾವಣೆ: ಮಹತ್ವದ ನಿರ್ಧಾರ ಕೈಗೊಂಡ ಶ್ರೀರಾಮುಲು, ಬಿಜೆಪಿಯಲ್ಲಿ ಸಂಚಲನ

Published : Oct 12, 2020, 07:35 PM IST

 ಸುಧಾಕರ್ ಅವರಿಗೆ ವೈದ್ಯಕೀಯ ಶಿಕ್ಷಣ ಜತೆ ಹೆಚ್ಚುವರಿಯಾಗಿ ಆರೋಗ್ಯ ಇಲಾಖೆ ಖಾತೆ ನಿಡಲಾಗಿದೆ.  ಇದರಿಂದ ಮುನಿಸಿಕೊಂಡಿರುವ ಶ್ರೀರಾಮಲು ಅವರು ಮಹತ್ವದ ನಿರ್ಧಾರ ಕೈಕೊಂಡಿದ್ದಾರೆ.

ಬೆಂಗಳೂರು, (ಅ.12):  ಸಚಿವ ಶ್ರೀರಾಮುಲು ಬಳಿ ಇದ್ದ ಆರೋಗ್ಯ ಇಲಾಖೆ ಖಾತೆಯನ್ನು ಸಿಎಂ ಬಿಎಸ್ ಯಡಿಯೂರಪ್ಪ ಬದಲಾಯಿಸಿದ್ದಾರೆ. 

ಖಾತೆ ಬದಲಾವಣೆ: ಸಿಎಂ ಭೇಟಿ ಬಳಿಕ ತಮ್ಮ ಆಪ್ತರ ಬಳಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಶ್ರೀರಾಮುಲು..!

ಡಾ.ಕೆ. ಸುಧಾಕರ್ ಅವರಿಗೆ ವೈದ್ಯಕೀಯ ಶಿಕ್ಷಣ ಜತೆ ಹೆಚ್ಚುವರಿಯಾಗಿ ಆರೋಗ್ಯ ಇಲಾಖೆ ಖಾತೆ ನಿಡಲಾಗಿದೆ.  ಇದರಿಂದ ಮುನಿಸಿಕೊಂಡಿರುವ ಶ್ರೀರಾಮಲು ಅವರು ಮಹತ್ವದ ನಿರ್ಧಾರ ಕೈಕೊಂಡಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!