'ವಿಜಯೇಂದ್ರ ಕರ್ನಾಟಕದ ಮುಂದಿನ ರಾಜಾಹುಲಿ'

'ವಿಜಯೇಂದ್ರ ಕರ್ನಾಟಕದ ಮುಂದಿನ ರಾಜಾಹುಲಿ'

Published : Feb 14, 2021, 06:45 PM IST

ವಿಜಯೇಂದ್ರ ಕರ್ನಾಟಕದ ಮುಂದಿನ ರಾಜಾಹುಲಿ. ಅಪ್ಪನಂತೆಯೇ ವಿಜಯೇಂದ್ರ ರಾಜಾಹುಲಿ ಆಗುತ್ತಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನ ಸಚಿವರೊಬ್ಬರು ಕೊಂಡಾಡಿದ್ದಾರೆ. 

ಮೈಸೂರು, (ಫೆ.14): ವಿಜಯೇಂದ್ರ ಕರ್ನಾಟಕದ ಮುಂದಿನ ರಾಜಾಹುಲಿ. ಅಪ್ಪನಂತೆಯೇ ವಿಜಯೇಂದ್ರ ರಾಜಾಹುಲಿ ಆಗುತ್ತಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನ ಸಚಿವರೊಬ್ಬರು ಕೊಂಡಾಡಿದ್ದಾರೆ. 

ವಿಜಯೇಂದ್ರ 8 ದಿನ ದಿಲ್ಲಿಯಲ್ಲಿ ಯಾಕಿದ್ರು? ಹೊಸ ಬಾಂಬ್ ಸಿಡಿಸಿದ ಯತ್ನಾಳ್

ಇದಕ್ಕೆ ಸ್ವಪಕ್ಷದ ಶಾಸಕರೊಬ್ಬರು ಪ್ರತಿಕ್ರಿಯಿಸಿದ್ದು, ಯಾರು ರಾಜಾಹುಲಿ, ಯಾರು ಬೆಟ್ಟದ ಹುಲಿ ಎಂಬುದನ್ನು ರಾಜ್ಯದ ಜನರೇ ರಾಜಾಹುಲಿ, ಬೆಟ್ಟದ ಹುಲಿ ಯಾರು ಎಂದು ಜನರೇ ನಿರ್ಧರಿಸುತ್ತಾರೆ ಎಂದು ಟಾಂಗ್ ಕೊಟ್ಟಿದ್ದಾರೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!