'ಸಿದ್ದರಾಮಯ್ಯ ಧಮ್‌, ಆಡಳಿತ ಎರಡನ್ನೂ ನೋಡಿದ್ದೇನೆ'

'ಸಿದ್ದರಾಮಯ್ಯ ಧಮ್‌, ಆಡಳಿತ ಎರಡನ್ನೂ ನೋಡಿದ್ದೇನೆ'

Suvarna News   | Asianet News
Published : Oct 27, 2020, 01:36 PM ISTUpdated : Oct 27, 2020, 01:45 PM IST

ಅಧಿವೇಶನಲ್ಲಿ ಹೇಗೆ ಮಾತನಾಡುತ್ತಾರೆ, ಹೊರಗಡೆ ಹೇಗೆಲ್ಲ ಹೇಳಿಕೆಗಳನ್ನ ನೀಡುತ್ತಾರೆ ಎಂಬುದನ್ನು ಗಮನಿಸಿದ್ದೇನೆ. ಸಿದ್ದರಾಮಯ್ಯ ಆಟ ಏನು ನಡೆಯೋದಿಲ್ಲ ಎಂದ ಸಚಿವ ಎಸ್‌.ಟಿ. ಸೋಮಶೇಖರ್‌ 

ಬೆಂಗಳೂರು(ಅ.27): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧಮ್‌ ಹಾಗೂ ಆಡಳಿತವನ್ನ ಹತ್ತಿರದಿಂದ ಐದು ವರ್ಷದಿಂದ ನೋಡಿದ್ದೇನೆ, ಯಾವ ತರಹದ ಆಡಳಿತ ಇದೆ ಅನ್ನೋದನ್ನ ನೋಡಿದ್ದೇನೆ, ಯಾವ ತರಹದ ಧಮ್‌ ಇದೆ ಎಂದು ಗಮನಿಸಿದ್ದೇನೆ, ಅಧಿವೇಶನಲ್ಲಿ ಹೇಗೆ ಮಾತನಾಡುತ್ತಾರೆ, ಹೊರಗಡೆ ಹೇಗೆಲ್ಲ ಹೇಳಿಕೆಗಳನ್ನ ನೀಡುತ್ತಾರೆ ಎಂಬುದನ್ನು ಗಮನಿಸಿದ್ದೇನೆ. ಅವರ ಆಟ ಏನು ನಡೆಯೋದಿಲ್ಲ ಎಂದು ಹೇಳುವ ಮೂಲಕ ಸಿದ್ದರಾಮಯ್ಯಗೆ ಸಚಿವ ಎಸ್‌.ಟಿ. ಸೋಮಶೇಖರ್‌ ಟಾಂಗ್‌ ಕೊಟ್ಟಿದ್ದಾರೆ. 

ರಾಜ್ಯದಲ್ಲಿ ಕೋವಿಡ್ ಸೋಂಕು ದಾಖಲೆ ಪ್ರಮಾಣದಲ್ಲಿ ಇಳಿಕೆ

ಸುಮ್ನೆ ಚುನಾವಣೆಯನ್ನ ಗಿಮಿಕ್ ಮಾಡುತ್ತಿದ್ದಾರೆ ವಿನಃ ಇದರಲ್ಲೇನಿದೆ ಧಮ್‌ ಎಂದು ಸಚಿವ ಸೋಮಶೇಖರ್‌ ಪ್ರಶ್ನಿಸಿದ್ದಾರೆ. ಅಧಿವೇಶನ ಅಮೂಲ್ಯವಾದ ಸಮಯದಲ್ಲಿ ಮಾತನಾಡುವುದಿಲ್ಲ, ಆದರೆ, ಚುನಾವಣೆಯಂತಹ ಸಂದರ್ಭದಲ್ಲಿ ಇಲ್ಲಸಲ್ಲದ ಹೇಳಿಕೆಗಳನ್ನ ನೀಡುತ್ತಾರೆ ಎಂದು ಕಿಡಿಕಾರಿದ್ದಾರೆ. 
 

22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?