'ಸಿದ್ದರಾಮಯ್ಯ ಧಮ್‌, ಆಡಳಿತ ಎರಡನ್ನೂ ನೋಡಿದ್ದೇನೆ'

'ಸಿದ್ದರಾಮಯ್ಯ ಧಮ್‌, ಆಡಳಿತ ಎರಡನ್ನೂ ನೋಡಿದ್ದೇನೆ'

Suvarna News   | Asianet News
Published : Oct 27, 2020, 01:36 PM ISTUpdated : Oct 27, 2020, 01:45 PM IST

ಅಧಿವೇಶನಲ್ಲಿ ಹೇಗೆ ಮಾತನಾಡುತ್ತಾರೆ, ಹೊರಗಡೆ ಹೇಗೆಲ್ಲ ಹೇಳಿಕೆಗಳನ್ನ ನೀಡುತ್ತಾರೆ ಎಂಬುದನ್ನು ಗಮನಿಸಿದ್ದೇನೆ. ಸಿದ್ದರಾಮಯ್ಯ ಆಟ ಏನು ನಡೆಯೋದಿಲ್ಲ ಎಂದ ಸಚಿವ ಎಸ್‌.ಟಿ. ಸೋಮಶೇಖರ್‌ 

ಬೆಂಗಳೂರು(ಅ.27): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧಮ್‌ ಹಾಗೂ ಆಡಳಿತವನ್ನ ಹತ್ತಿರದಿಂದ ಐದು ವರ್ಷದಿಂದ ನೋಡಿದ್ದೇನೆ, ಯಾವ ತರಹದ ಆಡಳಿತ ಇದೆ ಅನ್ನೋದನ್ನ ನೋಡಿದ್ದೇನೆ, ಯಾವ ತರಹದ ಧಮ್‌ ಇದೆ ಎಂದು ಗಮನಿಸಿದ್ದೇನೆ, ಅಧಿವೇಶನಲ್ಲಿ ಹೇಗೆ ಮಾತನಾಡುತ್ತಾರೆ, ಹೊರಗಡೆ ಹೇಗೆಲ್ಲ ಹೇಳಿಕೆಗಳನ್ನ ನೀಡುತ್ತಾರೆ ಎಂಬುದನ್ನು ಗಮನಿಸಿದ್ದೇನೆ. ಅವರ ಆಟ ಏನು ನಡೆಯೋದಿಲ್ಲ ಎಂದು ಹೇಳುವ ಮೂಲಕ ಸಿದ್ದರಾಮಯ್ಯಗೆ ಸಚಿವ ಎಸ್‌.ಟಿ. ಸೋಮಶೇಖರ್‌ ಟಾಂಗ್‌ ಕೊಟ್ಟಿದ್ದಾರೆ. 

ರಾಜ್ಯದಲ್ಲಿ ಕೋವಿಡ್ ಸೋಂಕು ದಾಖಲೆ ಪ್ರಮಾಣದಲ್ಲಿ ಇಳಿಕೆ

ಸುಮ್ನೆ ಚುನಾವಣೆಯನ್ನ ಗಿಮಿಕ್ ಮಾಡುತ್ತಿದ್ದಾರೆ ವಿನಃ ಇದರಲ್ಲೇನಿದೆ ಧಮ್‌ ಎಂದು ಸಚಿವ ಸೋಮಶೇಖರ್‌ ಪ್ರಶ್ನಿಸಿದ್ದಾರೆ. ಅಧಿವೇಶನ ಅಮೂಲ್ಯವಾದ ಸಮಯದಲ್ಲಿ ಮಾತನಾಡುವುದಿಲ್ಲ, ಆದರೆ, ಚುನಾವಣೆಯಂತಹ ಸಂದರ್ಭದಲ್ಲಿ ಇಲ್ಲಸಲ್ಲದ ಹೇಳಿಕೆಗಳನ್ನ ನೀಡುತ್ತಾರೆ ಎಂದು ಕಿಡಿಕಾರಿದ್ದಾರೆ. 
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್