'ಸಿದ್ದರಾಮಯ್ಯ ಧಮ್‌, ಆಡಳಿತ ಎರಡನ್ನೂ ನೋಡಿದ್ದೇನೆ'

'ಸಿದ್ದರಾಮಯ್ಯ ಧಮ್‌, ಆಡಳಿತ ಎರಡನ್ನೂ ನೋಡಿದ್ದೇನೆ'

Published : Oct 27, 2020, 01:36 PM ISTUpdated : Oct 27, 2020, 01:45 PM IST

ಅಧಿವೇಶನಲ್ಲಿ ಹೇಗೆ ಮಾತನಾಡುತ್ತಾರೆ, ಹೊರಗಡೆ ಹೇಗೆಲ್ಲ ಹೇಳಿಕೆಗಳನ್ನ ನೀಡುತ್ತಾರೆ ಎಂಬುದನ್ನು ಗಮನಿಸಿದ್ದೇನೆ. ಸಿದ್ದರಾಮಯ್ಯ ಆಟ ಏನು ನಡೆಯೋದಿಲ್ಲ ಎಂದ ಸಚಿವ ಎಸ್‌.ಟಿ. ಸೋಮಶೇಖರ್‌ 

ಬೆಂಗಳೂರು(ಅ.27): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧಮ್‌ ಹಾಗೂ ಆಡಳಿತವನ್ನ ಹತ್ತಿರದಿಂದ ಐದು ವರ್ಷದಿಂದ ನೋಡಿದ್ದೇನೆ, ಯಾವ ತರಹದ ಆಡಳಿತ ಇದೆ ಅನ್ನೋದನ್ನ ನೋಡಿದ್ದೇನೆ, ಯಾವ ತರಹದ ಧಮ್‌ ಇದೆ ಎಂದು ಗಮನಿಸಿದ್ದೇನೆ, ಅಧಿವೇಶನಲ್ಲಿ ಹೇಗೆ ಮಾತನಾಡುತ್ತಾರೆ, ಹೊರಗಡೆ ಹೇಗೆಲ್ಲ ಹೇಳಿಕೆಗಳನ್ನ ನೀಡುತ್ತಾರೆ ಎಂಬುದನ್ನು ಗಮನಿಸಿದ್ದೇನೆ. ಅವರ ಆಟ ಏನು ನಡೆಯೋದಿಲ್ಲ ಎಂದು ಹೇಳುವ ಮೂಲಕ ಸಿದ್ದರಾಮಯ್ಯಗೆ ಸಚಿವ ಎಸ್‌.ಟಿ. ಸೋಮಶೇಖರ್‌ ಟಾಂಗ್‌ ಕೊಟ್ಟಿದ್ದಾರೆ. 

ರಾಜ್ಯದಲ್ಲಿ ಕೋವಿಡ್ ಸೋಂಕು ದಾಖಲೆ ಪ್ರಮಾಣದಲ್ಲಿ ಇಳಿಕೆ

ಸುಮ್ನೆ ಚುನಾವಣೆಯನ್ನ ಗಿಮಿಕ್ ಮಾಡುತ್ತಿದ್ದಾರೆ ವಿನಃ ಇದರಲ್ಲೇನಿದೆ ಧಮ್‌ ಎಂದು ಸಚಿವ ಸೋಮಶೇಖರ್‌ ಪ್ರಶ್ನಿಸಿದ್ದಾರೆ. ಅಧಿವೇಶನ ಅಮೂಲ್ಯವಾದ ಸಮಯದಲ್ಲಿ ಮಾತನಾಡುವುದಿಲ್ಲ, ಆದರೆ, ಚುನಾವಣೆಯಂತಹ ಸಂದರ್ಭದಲ್ಲಿ ಇಲ್ಲಸಲ್ಲದ ಹೇಳಿಕೆಗಳನ್ನ ನೀಡುತ್ತಾರೆ ಎಂದು ಕಿಡಿಕಾರಿದ್ದಾರೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!