'ಸಿದ್ದರಾಮಯ್ಯ ಧಮ್‌, ಆಡಳಿತ ಎರಡನ್ನೂ ನೋಡಿದ್ದೇನೆ'

'ಸಿದ್ದರಾಮಯ್ಯ ಧಮ್‌, ಆಡಳಿತ ಎರಡನ್ನೂ ನೋಡಿದ್ದೇನೆ'

Suvarna News   | Asianet News
Published : Oct 27, 2020, 01:36 PM ISTUpdated : Oct 27, 2020, 01:45 PM IST

ಅಧಿವೇಶನಲ್ಲಿ ಹೇಗೆ ಮಾತನಾಡುತ್ತಾರೆ, ಹೊರಗಡೆ ಹೇಗೆಲ್ಲ ಹೇಳಿಕೆಗಳನ್ನ ನೀಡುತ್ತಾರೆ ಎಂಬುದನ್ನು ಗಮನಿಸಿದ್ದೇನೆ. ಸಿದ್ದರಾಮಯ್ಯ ಆಟ ಏನು ನಡೆಯೋದಿಲ್ಲ ಎಂದ ಸಚಿವ ಎಸ್‌.ಟಿ. ಸೋಮಶೇಖರ್‌ 

ಬೆಂಗಳೂರು(ಅ.27): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧಮ್‌ ಹಾಗೂ ಆಡಳಿತವನ್ನ ಹತ್ತಿರದಿಂದ ಐದು ವರ್ಷದಿಂದ ನೋಡಿದ್ದೇನೆ, ಯಾವ ತರಹದ ಆಡಳಿತ ಇದೆ ಅನ್ನೋದನ್ನ ನೋಡಿದ್ದೇನೆ, ಯಾವ ತರಹದ ಧಮ್‌ ಇದೆ ಎಂದು ಗಮನಿಸಿದ್ದೇನೆ, ಅಧಿವೇಶನಲ್ಲಿ ಹೇಗೆ ಮಾತನಾಡುತ್ತಾರೆ, ಹೊರಗಡೆ ಹೇಗೆಲ್ಲ ಹೇಳಿಕೆಗಳನ್ನ ನೀಡುತ್ತಾರೆ ಎಂಬುದನ್ನು ಗಮನಿಸಿದ್ದೇನೆ. ಅವರ ಆಟ ಏನು ನಡೆಯೋದಿಲ್ಲ ಎಂದು ಹೇಳುವ ಮೂಲಕ ಸಿದ್ದರಾಮಯ್ಯಗೆ ಸಚಿವ ಎಸ್‌.ಟಿ. ಸೋಮಶೇಖರ್‌ ಟಾಂಗ್‌ ಕೊಟ್ಟಿದ್ದಾರೆ. 

ರಾಜ್ಯದಲ್ಲಿ ಕೋವಿಡ್ ಸೋಂಕು ದಾಖಲೆ ಪ್ರಮಾಣದಲ್ಲಿ ಇಳಿಕೆ

ಸುಮ್ನೆ ಚುನಾವಣೆಯನ್ನ ಗಿಮಿಕ್ ಮಾಡುತ್ತಿದ್ದಾರೆ ವಿನಃ ಇದರಲ್ಲೇನಿದೆ ಧಮ್‌ ಎಂದು ಸಚಿವ ಸೋಮಶೇಖರ್‌ ಪ್ರಶ್ನಿಸಿದ್ದಾರೆ. ಅಧಿವೇಶನ ಅಮೂಲ್ಯವಾದ ಸಮಯದಲ್ಲಿ ಮಾತನಾಡುವುದಿಲ್ಲ, ಆದರೆ, ಚುನಾವಣೆಯಂತಹ ಸಂದರ್ಭದಲ್ಲಿ ಇಲ್ಲಸಲ್ಲದ ಹೇಳಿಕೆಗಳನ್ನ ನೀಡುತ್ತಾರೆ ಎಂದು ಕಿಡಿಕಾರಿದ್ದಾರೆ. 
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!