'ಸಿದ್ದರಾಮಯ್ಯ ಧಮ್‌, ಆಡಳಿತ ಎರಡನ್ನೂ ನೋಡಿದ್ದೇನೆ'

'ಸಿದ್ದರಾಮಯ್ಯ ಧಮ್‌, ಆಡಳಿತ ಎರಡನ್ನೂ ನೋಡಿದ್ದೇನೆ'

Suvarna News   | Asianet News
Published : Oct 27, 2020, 01:36 PM ISTUpdated : Oct 27, 2020, 01:45 PM IST

ಅಧಿವೇಶನಲ್ಲಿ ಹೇಗೆ ಮಾತನಾಡುತ್ತಾರೆ, ಹೊರಗಡೆ ಹೇಗೆಲ್ಲ ಹೇಳಿಕೆಗಳನ್ನ ನೀಡುತ್ತಾರೆ ಎಂಬುದನ್ನು ಗಮನಿಸಿದ್ದೇನೆ. ಸಿದ್ದರಾಮಯ್ಯ ಆಟ ಏನು ನಡೆಯೋದಿಲ್ಲ ಎಂದ ಸಚಿವ ಎಸ್‌.ಟಿ. ಸೋಮಶೇಖರ್‌ 

ಬೆಂಗಳೂರು(ಅ.27): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧಮ್‌ ಹಾಗೂ ಆಡಳಿತವನ್ನ ಹತ್ತಿರದಿಂದ ಐದು ವರ್ಷದಿಂದ ನೋಡಿದ್ದೇನೆ, ಯಾವ ತರಹದ ಆಡಳಿತ ಇದೆ ಅನ್ನೋದನ್ನ ನೋಡಿದ್ದೇನೆ, ಯಾವ ತರಹದ ಧಮ್‌ ಇದೆ ಎಂದು ಗಮನಿಸಿದ್ದೇನೆ, ಅಧಿವೇಶನಲ್ಲಿ ಹೇಗೆ ಮಾತನಾಡುತ್ತಾರೆ, ಹೊರಗಡೆ ಹೇಗೆಲ್ಲ ಹೇಳಿಕೆಗಳನ್ನ ನೀಡುತ್ತಾರೆ ಎಂಬುದನ್ನು ಗಮನಿಸಿದ್ದೇನೆ. ಅವರ ಆಟ ಏನು ನಡೆಯೋದಿಲ್ಲ ಎಂದು ಹೇಳುವ ಮೂಲಕ ಸಿದ್ದರಾಮಯ್ಯಗೆ ಸಚಿವ ಎಸ್‌.ಟಿ. ಸೋಮಶೇಖರ್‌ ಟಾಂಗ್‌ ಕೊಟ್ಟಿದ್ದಾರೆ. 

ರಾಜ್ಯದಲ್ಲಿ ಕೋವಿಡ್ ಸೋಂಕು ದಾಖಲೆ ಪ್ರಮಾಣದಲ್ಲಿ ಇಳಿಕೆ

ಸುಮ್ನೆ ಚುನಾವಣೆಯನ್ನ ಗಿಮಿಕ್ ಮಾಡುತ್ತಿದ್ದಾರೆ ವಿನಃ ಇದರಲ್ಲೇನಿದೆ ಧಮ್‌ ಎಂದು ಸಚಿವ ಸೋಮಶೇಖರ್‌ ಪ್ರಶ್ನಿಸಿದ್ದಾರೆ. ಅಧಿವೇಶನ ಅಮೂಲ್ಯವಾದ ಸಮಯದಲ್ಲಿ ಮಾತನಾಡುವುದಿಲ್ಲ, ಆದರೆ, ಚುನಾವಣೆಯಂತಹ ಸಂದರ್ಭದಲ್ಲಿ ಇಲ್ಲಸಲ್ಲದ ಹೇಳಿಕೆಗಳನ್ನ ನೀಡುತ್ತಾರೆ ಎಂದು ಕಿಡಿಕಾರಿದ್ದಾರೆ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?