ಮನೆ ಮನೆಗೆ ತೆರಳಿ ಸುಧಾಕರ್‌ ಕ್ಯಾಂಪೇನ್‌: ಸ್ವಕ್ಷೇತ್ರದಲ್ಲಿ ಸಚಿವರ ಮತಬೇಟೆ

ಮನೆ ಮನೆಗೆ ತೆರಳಿ ಸುಧಾಕರ್‌ ಕ್ಯಾಂಪೇನ್‌: ಸ್ವಕ್ಷೇತ್ರದಲ್ಲಿ ಸಚಿವರ ಮತಬೇಟೆ

Published : Apr 24, 2023, 03:38 PM ISTUpdated : Apr 24, 2023, 03:48 PM IST

ಇಂದಿನಿಂದ ಸಚಿವ ಸುಧಾಕರ್‌ ಪ್ರಚಾರ ಆರಂಭ
ಪ್ರಚಾರಕ್ಕೂ ಮುನ್ನ ಸಚಿವರು ದೇವಸ್ಥಾನಕ್ಕೆ ಭೇಟಿ
ಪೆರೇಸಂದ್ರದ ರಾಜರಾಜೇಶ್ವರಿ ದೇಗುಲದಲ್ಲಿ ಪೂಜೆ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್‌ ಪ್ರಚಾರವನ್ನು ಮಾಡುತ್ತಿದ್ದಾರೆ. ಮನೆ ಮನೆಗೆ ತೆರಳಿ ಅವರು ಮತವನ್ನು ಯಾಚಿಸುತ್ತಿದ್ದಾರೆ. ಇದಕ್ಕೂ ಮೊದಲು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಸಚಿವರು, ಜಿಲ್ಲೆಗೆ ವೈದ್ಯಕೀಯ ಕಾಲೇಜನ್ನು ತಂದಿದ್ದೇನೆ. ಅಲ್ಲದೇ ಮೊಬೈಲ್‌ ಕ್ಲಿನಿಕ್‌ನನ್ನು ನಿಮ್ಮ ಊರುಗಳಿಗೆ ಕಳಿಸಿಕೊಡುವ ಕೆಲಸವನ್ನು ಮಾಡುತ್ತಿದ್ದೇನೆ. ಇದು ಸಂಜೀವಿನಿ ಮಾಡುವ ಕೆಲಸವಾಗಿದೆ. ಕೆಲವರು ಹೇಳುತ್ತಾರೆ ಸುನಾಮಿ ಅಂತಾ. ಸುನಾಮಿ ಬಂದ್ರೆ ಊರುಗಳೆಲ್ಲಾ ಕೊಚ್ಚಿಕೊಂಡು ಹೋಗಿ, ಜೀವರಾಶಿಗಳು ಸತ್ತು ಹೋಗುತ್ತವೆ. ನಿಮಗೆ ಅಂತಾ ಸುನಾಮಿ ಬೇಕಾ ಎಂದು ಮತದಾರರನ್ನು ಸುಧಾಕರ್‌ ಕೇಳುವ ಮೂಲಕ ನನಗೆ ಮತನೀಡಿ ಎಂದು ಮನವಿ ಮಾಡಿಕೊಂಡರು.

ಇದನ್ನೂ ವೀಕ್ಷಿಸಿ:ರಾಮದಾಸ್‌ ಅಪ್ಪಿ ಬೆನ್ನು ತಟ್ಟಿದ ಅಮಿತ್‌ ಶಾ !

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?