ಅಕ್ಕಿ ಕೇಳಿದ ರೈತನಿಗೆ 'ಸಾಯುವುದು ಒಳ್ಳೇದು' ಎಂದ ಸಚಿವ: ಸಮರ್ಥನೆ ವೇಳೆ ಕತ್ತಿ ಉದ್ಧಟತನ

ಅಕ್ಕಿ ಕೇಳಿದ ರೈತನಿಗೆ 'ಸಾಯುವುದು ಒಳ್ಳೇದು' ಎಂದ ಸಚಿವ: ಸಮರ್ಥನೆ ವೇಳೆ ಕತ್ತಿ ಉದ್ಧಟತನ

Published : Apr 28, 2021, 05:50 PM IST

ರೈತನಿಗೆ ಸತ್ತು ಹೋಗು ಎಂದಿದ್ದ ಉಮೇಶ್ ಕತ್ತಿ ಸಮರ್ಥನೆ ವೇಳೆಯಲ್ಲೂ ಉದ್ಧಟತನ ಮಾತುಗಳನ್ನಾಡಿದ್ದಾರೆ.

ಬೆಳಗಾವಿ, (ಏ.28): ಲಾಕ್ ಡೌನ್ ನಂತಹ ಸಂಕಷ್ಟದ ಸಂದರ್ಭದಲ್ಲಿಯೂ ಅಕ್ಕಿ ಕಡಿಮೆ ಕೊಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೊಬ್ಬರಿಗೆ  ಸತ್ತು ಹೋಗು ಎಂದು ಸಚಿವ ಉಮೇಶ್ ಕತ್ತಿ  ಹೇಳಿದ್ದಾರೆ. 

ಪಡಿತರ ಅಕ್ಕಿ ಕೇಳಿದ ವ್ಯಕ್ತಿಗೆ ಸತ್ತು ಹೋಗಿ ಎಂದ ಆಹಾರ ಸಚಿವ ಉಮೇಶ್ ಕತ್ತಿ!

ಇದು ವಿವಾದಕ್ಕೆ ಕಾರಣವಾಗಿದೆ. ಇದಕ್ಕೆ ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಇನ್ನು ಇದಕ್ಕೆ ಉಮೇಶ್ ಕತ್ತಿ ಸಮರ್ಥನೆ ವೇಳೆಯೂ ಉದ್ಧಟತನ ತೋರಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!