ಅಕ್ಕಿ ಕೇಳಿದ ರೈತನಿಗೆ 'ಸಾಯುವುದು ಒಳ್ಳೇದು' ಎಂದ ಸಚಿವ: ಸಮರ್ಥನೆ ವೇಳೆ ಕತ್ತಿ ಉದ್ಧಟತನ

ಅಕ್ಕಿ ಕೇಳಿದ ರೈತನಿಗೆ 'ಸಾಯುವುದು ಒಳ್ಳೇದು' ಎಂದ ಸಚಿವ: ಸಮರ್ಥನೆ ವೇಳೆ ಕತ್ತಿ ಉದ್ಧಟತನ

Published : Apr 28, 2021, 05:50 PM IST

ರೈತನಿಗೆ ಸತ್ತು ಹೋಗು ಎಂದಿದ್ದ ಉಮೇಶ್ ಕತ್ತಿ ಸಮರ್ಥನೆ ವೇಳೆಯಲ್ಲೂ ಉದ್ಧಟತನ ಮಾತುಗಳನ್ನಾಡಿದ್ದಾರೆ.

ಬೆಳಗಾವಿ, (ಏ.28): ಲಾಕ್ ಡೌನ್ ನಂತಹ ಸಂಕಷ್ಟದ ಸಂದರ್ಭದಲ್ಲಿಯೂ ಅಕ್ಕಿ ಕಡಿಮೆ ಕೊಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೊಬ್ಬರಿಗೆ  ಸತ್ತು ಹೋಗು ಎಂದು ಸಚಿವ ಉಮೇಶ್ ಕತ್ತಿ  ಹೇಳಿದ್ದಾರೆ. 

ಪಡಿತರ ಅಕ್ಕಿ ಕೇಳಿದ ವ್ಯಕ್ತಿಗೆ ಸತ್ತು ಹೋಗಿ ಎಂದ ಆಹಾರ ಸಚಿವ ಉಮೇಶ್ ಕತ್ತಿ!

ಇದು ವಿವಾದಕ್ಕೆ ಕಾರಣವಾಗಿದೆ. ಇದಕ್ಕೆ ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಇನ್ನು ಇದಕ್ಕೆ ಉಮೇಶ್ ಕತ್ತಿ ಸಮರ್ಥನೆ ವೇಳೆಯೂ ಉದ್ಧಟತನ ತೋರಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!