ಶಾಸಕ ಪ್ರೀತಂ ಗೌಡ ಇತಿಮಿಯಲ್ಲಿ ಇರಬೇಕು : ಸೋಮಣ್ಣ ವಾರ್ನಿಂಗ್

ಶಾಸಕ ಪ್ರೀತಂ ಗೌಡ ಇತಿಮಿಯಲ್ಲಿ ಇರಬೇಕು : ಸೋಮಣ್ಣ ವಾರ್ನಿಂಗ್

Suvarna News   | Asianet News
Published : Aug 10, 2021, 11:14 AM IST

ಒಂದು ಬಾರಿ ಶಾಸಕರಾದ ಕೂಡಲೆ ಯಾರು ದೇವರಾಗಲ್ಲ ಎಂದು ಶಾಸಕ ಪ್ರೀತಂ ಗೌಡ ವಿರುದ್ಧ ಸಚಿವ ಸೋಮಣ್ಣ ಕಿಡಿ ಕಾರಿದ್ದಾರೆ. 

ಬೆಂಗಳೂರು (ಆ.10): ಒಂದು ಬಾರಿ ಶಾಸಕರಾದ ಕೂಡಲೆ ಯಾರು ದೇವರಾಗಲ್ಲ ಎಂದು ಶಾಸಕ ಪ್ರೀತಂ ಗೌಡ ವಿರುದ್ಧ ಸಚಿವ ಸೋಮಣ್ಣ ಕಿಡಿ ಕಾರಿದ್ದಾರೆ. 

'ಸಿಎಂ ಆದ ಕೂಡಲೆ ದೇವೇಗೌಡರ ಭೇಟಿ ಅಗತ್ಯವೇನಿತ್ತು, ಹೊಂದಾಣಿಕೆ ರಾಜಕೀಯ ಬೇಡ'

ಶಾಸಕ ಪ್ರೀತಂ ಇತಿ ಮಿತಿಯಲ್ಲಿ ಮಾತನಾಡಬೇಕು ಎಂದರು. ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತಪಡಿಸಿದ್ದ ಪ್ರೀತಂಗೌಡ ವಿರುದ್ಧ ಸೋಮಣ್ಣ ವಾಗ್ದಾಳಿ ನಡೆಸಿದರು.  ಗೌಡರ ಕುಟುಂಬ 50 ವರ್ಷದಿಂದ ರಾಜಕೀಯದಲ್ಲಿದೆ. ಇಂತಹವರ ಮಾತಿಗೆಲ್ಲಾ ಕಿವಿಗೊಡುವ ಅವಶ್ಯಕತೆ ಇಲ್ಲ ಎಂದರು. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!