ಶಾಸಕ ಪ್ರೀತಂ ಗೌಡ ಇತಿಮಿಯಲ್ಲಿ ಇರಬೇಕು : ಸೋಮಣ್ಣ ವಾರ್ನಿಂಗ್

ಶಾಸಕ ಪ್ರೀತಂ ಗೌಡ ಇತಿಮಿಯಲ್ಲಿ ಇರಬೇಕು : ಸೋಮಣ್ಣ ವಾರ್ನಿಂಗ್

Suvarna News   | Asianet News
Published : Aug 10, 2021, 11:14 AM IST

ಒಂದು ಬಾರಿ ಶಾಸಕರಾದ ಕೂಡಲೆ ಯಾರು ದೇವರಾಗಲ್ಲ ಎಂದು ಶಾಸಕ ಪ್ರೀತಂ ಗೌಡ ವಿರುದ್ಧ ಸಚಿವ ಸೋಮಣ್ಣ ಕಿಡಿ ಕಾರಿದ್ದಾರೆ. 

ಬೆಂಗಳೂರು (ಆ.10): ಒಂದು ಬಾರಿ ಶಾಸಕರಾದ ಕೂಡಲೆ ಯಾರು ದೇವರಾಗಲ್ಲ ಎಂದು ಶಾಸಕ ಪ್ರೀತಂ ಗೌಡ ವಿರುದ್ಧ ಸಚಿವ ಸೋಮಣ್ಣ ಕಿಡಿ ಕಾರಿದ್ದಾರೆ. 

'ಸಿಎಂ ಆದ ಕೂಡಲೆ ದೇವೇಗೌಡರ ಭೇಟಿ ಅಗತ್ಯವೇನಿತ್ತು, ಹೊಂದಾಣಿಕೆ ರಾಜಕೀಯ ಬೇಡ'

ಶಾಸಕ ಪ್ರೀತಂ ಇತಿ ಮಿತಿಯಲ್ಲಿ ಮಾತನಾಡಬೇಕು ಎಂದರು. ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತಪಡಿಸಿದ್ದ ಪ್ರೀತಂಗೌಡ ವಿರುದ್ಧ ಸೋಮಣ್ಣ ವಾಗ್ದಾಳಿ ನಡೆಸಿದರು.  ಗೌಡರ ಕುಟುಂಬ 50 ವರ್ಷದಿಂದ ರಾಜಕೀಯದಲ್ಲಿದೆ. ಇಂತಹವರ ಮಾತಿಗೆಲ್ಲಾ ಕಿವಿಗೊಡುವ ಅವಶ್ಯಕತೆ ಇಲ್ಲ ಎಂದರು. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!