ಶಾಸಕ ಪ್ರೀತಂ ಗೌಡ ಇತಿಮಿಯಲ್ಲಿ ಇರಬೇಕು : ಸೋಮಣ್ಣ ವಾರ್ನಿಂಗ್

ಶಾಸಕ ಪ್ರೀತಂ ಗೌಡ ಇತಿಮಿಯಲ್ಲಿ ಇರಬೇಕು : ಸೋಮಣ್ಣ ವಾರ್ನಿಂಗ್

Suvarna News   | Asianet News
Published : Aug 10, 2021, 11:14 AM IST

ಒಂದು ಬಾರಿ ಶಾಸಕರಾದ ಕೂಡಲೆ ಯಾರು ದೇವರಾಗಲ್ಲ ಎಂದು ಶಾಸಕ ಪ್ರೀತಂ ಗೌಡ ವಿರುದ್ಧ ಸಚಿವ ಸೋಮಣ್ಣ ಕಿಡಿ ಕಾರಿದ್ದಾರೆ. 

ಬೆಂಗಳೂರು (ಆ.10): ಒಂದು ಬಾರಿ ಶಾಸಕರಾದ ಕೂಡಲೆ ಯಾರು ದೇವರಾಗಲ್ಲ ಎಂದು ಶಾಸಕ ಪ್ರೀತಂ ಗೌಡ ವಿರುದ್ಧ ಸಚಿವ ಸೋಮಣ್ಣ ಕಿಡಿ ಕಾರಿದ್ದಾರೆ. 

'ಸಿಎಂ ಆದ ಕೂಡಲೆ ದೇವೇಗೌಡರ ಭೇಟಿ ಅಗತ್ಯವೇನಿತ್ತು, ಹೊಂದಾಣಿಕೆ ರಾಜಕೀಯ ಬೇಡ'

ಶಾಸಕ ಪ್ರೀತಂ ಇತಿ ಮಿತಿಯಲ್ಲಿ ಮಾತನಾಡಬೇಕು ಎಂದರು. ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತಪಡಿಸಿದ್ದ ಪ್ರೀತಂಗೌಡ ವಿರುದ್ಧ ಸೋಮಣ್ಣ ವಾಗ್ದಾಳಿ ನಡೆಸಿದರು.  ಗೌಡರ ಕುಟುಂಬ 50 ವರ್ಷದಿಂದ ರಾಜಕೀಯದಲ್ಲಿದೆ. ಇಂತಹವರ ಮಾತಿಗೆಲ್ಲಾ ಕಿವಿಗೊಡುವ ಅವಶ್ಯಕತೆ ಇಲ್ಲ ಎಂದರು. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!